ಉಡುಪಿ

ಮೋದಿ ಭಯದಿಂದ ಜೆಡಿಎಸ್ – ಕಾಂಗ್ರೇಸ್ ಅಪವಿತ್ರ ಮೈತ್ರಿ : ಶಾಸಕ ರಘುಪತಿ ಭಟ್

ಉಡುಪಿ : ನರೇಂದ್ರ ಮೋದಿ ನಾಯಕತ್ವದ ಬಿಜೆಪಿಗೆ ಹೆದರಿ ಜೆಡಿಎಸ್ – ಕಾಂಗ್ರೇಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಇದೇ ಭಯದಿಂದ ರಾಷ್ಟ್ರದ ವಿಪಕ್ಷ ನಾಯಕರ ಸಹಿತ ಹಲವು ಮಂದಿ ನಾಯಕರು ಕುಮಾರಸ್ವಾಮಿಯವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.

ಕಾಂಗ್ರೇಸ್ – ಜೆಡಿಎಸ್ ಸರಕಾರ ರಚನೆ ವಿರುದ್ಧ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿ ಎದುರು ನಡೆದ ಕರಾಳ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೇಸ್ ಈಗ ಹೀನಾಯ ಸ್ಥಿತಿಗೆ ತಲುಪಿದೆ. ಮೈತ್ರಿಯಲ್ಲಿಯೂ ಕಾಂಗ್ರೇಸ್ ಜೆಡಿಎಸ್ ನ ಅಂತರದ ಸ್ಥಾನ. ಈ ಸರಕಾರ ೩ ತಿಂಗಳೋ , ೬ ತಿಂಗಳೋ ಎಂದು ಜನರು ಮಾತನಾಡಿ ಕೊಳ್ಳುತ್ತಿದ್ದಾರೆ. ಯಾವ ಹೊತ್ತಿನಲ್ಲಾದರೂ ರಾಷ್ಟ್ರಪತಿ ಆಡಳಿತ ಬರಬಹುದಾಗಿದೆ. ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

6 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago