ಉಡುಪಿ : ನರೇಂದ್ರ ಮೋದಿ ನಾಯಕತ್ವದ ಬಿಜೆಪಿಗೆ ಹೆದರಿ ಜೆಡಿಎಸ್ – ಕಾಂಗ್ರೇಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಇದೇ ಭಯದಿಂದ ರಾಷ್ಟ್ರದ ವಿಪಕ್ಷ ನಾಯಕರ ಸಹಿತ ಹಲವು ಮಂದಿ ನಾಯಕರು ಕುಮಾರಸ್ವಾಮಿಯವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಕಾಂಗ್ರೇಸ್ – ಜೆಡಿಎಸ್ ಸರಕಾರ ರಚನೆ ವಿರುದ್ಧ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿ ಎದುರು ನಡೆದ ಕರಾಳ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾಂಗ್ರೇಸ್ ಈಗ ಹೀನಾಯ ಸ್ಥಿತಿಗೆ ತಲುಪಿದೆ. ಮೈತ್ರಿಯಲ್ಲಿಯೂ ಕಾಂಗ್ರೇಸ್ ಜೆಡಿಎಸ್ ನ ಅಂತರದ ಸ್ಥಾನ. ಈ ಸರಕಾರ ೩ ತಿಂಗಳೋ , ೬ ತಿಂಗಳೋ ಎಂದು ಜನರು ಮಾತನಾಡಿ ಕೊಳ್ಳುತ್ತಿದ್ದಾರೆ. ಯಾವ ಹೊತ್ತಿನಲ್ಲಾದರೂ ರಾಷ್ಟ್ರಪತಿ ಆಡಳಿತ ಬರಬಹುದಾಗಿದೆ. ಎಂದು ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…