ಉಡುಪಿ

ಮೋದಿ ಭಯದಿಂದ ಜೆಡಿಎಸ್ – ಕಾಂಗ್ರೇಸ್ ಅಪವಿತ್ರ ಮೈತ್ರಿ : ಶಾಸಕ ರಘುಪತಿ ಭಟ್

ಉಡುಪಿ : ನರೇಂದ್ರ ಮೋದಿ ನಾಯಕತ್ವದ ಬಿಜೆಪಿಗೆ ಹೆದರಿ ಜೆಡಿಎಸ್ – ಕಾಂಗ್ರೇಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಇದೇ ಭಯದಿಂದ ರಾಷ್ಟ್ರದ ವಿಪಕ್ಷ ನಾಯಕರ ಸಹಿತ ಹಲವು ಮಂದಿ ನಾಯಕರು ಕುಮಾರಸ್ವಾಮಿಯವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.

ಕಾಂಗ್ರೇಸ್ – ಜೆಡಿಎಸ್ ಸರಕಾರ ರಚನೆ ವಿರುದ್ಧ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿ ಎದುರು ನಡೆದ ಕರಾಳ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೇಸ್ ಈಗ ಹೀನಾಯ ಸ್ಥಿತಿಗೆ ತಲುಪಿದೆ. ಮೈತ್ರಿಯಲ್ಲಿಯೂ ಕಾಂಗ್ರೇಸ್ ಜೆಡಿಎಸ್ ನ ಅಂತರದ ಸ್ಥಾನ. ಈ ಸರಕಾರ ೩ ತಿಂಗಳೋ , ೬ ತಿಂಗಳೋ ಎಂದು ಜನರು ಮಾತನಾಡಿ ಕೊಳ್ಳುತ್ತಿದ್ದಾರೆ. ಯಾವ ಹೊತ್ತಿನಲ್ಲಾದರೂ ರಾಷ್ಟ್ರಪತಿ ಆಡಳಿತ ಬರಬಹುದಾಗಿದೆ. ಎಂದು ಹೇಳಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

3 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

3 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

4 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

4 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

6 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

6 hours ago