ಮುಜಾಫ್ಘರ್ ನಗರ : ನಗರದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೆಲವು ಬಿಜೆಪಿ ಮಹಿಳಾ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಬಳಿ ‘ಮೋದಿ ಮಂದಿರ್’ ಹೆಸರಿನ “ಮ್ಯೂಸಿಯಂ” ನಿರ್ಮಿಸಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದು, ದೇಶ ಮತ್ತು ನಾಗರೀಕರಿಗಾಗಿ ಉತ್ತಮ ಕೆಲಸ ಮಾಡಿದ್ದಾರೆ. ವಿದೇಶಗಳಲ್ಲೂ ಅವರ ಕಾರ್ಯ ಮೆಚ್ಚಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಹೀಗಾಗಿ ನಾವು ಕೃಷ್ಣಪುರಿಯಲ್ಲಿ ಮೋದಿ ಮಂದಿರವನ್ನು ನಿರ್ಮಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರಾದ ಸಮರ್ ಗಜ್ನಿ ಮತ್ತು ಮಹಿಳಾ ವಿಭಾಗದ ಸದಸ್ಯೆ ರೂಬಿ ಗಜ್ನಿ ಅವರು ಕೃಷ್ಣಪುರಿ ಕಾಲೋನಿಯಲ್ಲಿ ತಮಗೆ ಸೇರಿದ ಭೂಮಿಯಲ್ಲೇ ಮೋದಿ ಮಂದಿರ ನಿರ್ಮಿಸಲು ಮುಂದಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…