Featured

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಸೂಲಿಬೆಲೆ ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ, ಅವರನ್ನು ಟೀಕಿಸುವ ನೈತಿಕತೆ ನಿಮಗೆ ಇಲ್ಲ : ಬಸವರಾಜ್ ಯತ್ನಾಳ್ -Vishwanews24

ವಿಜಯಪುರ :ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಸೂಲಿಬೆಲೆ ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ, ಅವರನ್ನು ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಸ್ವಪಕ್ಷೀಯ ಸಂಸದರ ವಿರುದ್ಧವೇ ಶಾಸಕ ಬಸವರಾಜ್ ಯತ್ನಾಳ್ ಕಿಡಿಕಾರಿದ್ದಾರೆ.

ನಿಮ್ಮ ವೈಫೈಲ್ಯಗಳನ್ನು ಸೂಲಿಬೆಲೆ ಮೇಲೆ ಯಾಕೆ ಹಾಕ್ತೀರಿ ,ಅವರು ಕೇಳುವುದರಲ್ಲಿ ತಪ್ಪೇನಿದೆ..?ಎಂದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಸವರಾಜ್ ಯತ್ನಾಳ್, ಚಕ್ರವರ್ತಿ ಸೂಲಿಬೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ. ಇಂತಹ ವ್ಯಕ್ತಿಯವನ್ನು ಬೈದರೇ, ನೀವು ಪ್ರಧಾನಿ ನರೇಂದ್ರ ಮೋದಿಯವರನ್ನು ಬೈದಂತೆಯೇ ಎಂದು ಕಿಡಿಕಾರಿದ್ದಾರೆ.

ಇನ್ನೂ ಮುಂದುವರೆಗೆ ಸೂಲಿಬೆಲೆ ಪರ ಮಾತನಾಡಿದ ಶಾಸಕ ಬಸವರಾಜ್ ಯತ್ನಾಳ್, ನಿಮ್ಮ ವೈಫಲ್ಯಗಳನ್ನು ಚಕ್ರವರ್ತಿ ಸೂಲಿಬೆಲೆ ಮೇಲೆ ಯಾಕೆ ಹಾಕ್ತೀರಿ.? ಸೂಲಿಬೆಲೆ ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಸ್ವಪಕ್ಷೀಯ ಸಂಸದರು, ಸಚಿವರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

24 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

36 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago