Featured

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಸೂಲಿಬೆಲೆ ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ, ಅವರನ್ನು ಟೀಕಿಸುವ ನೈತಿಕತೆ ನಿಮಗೆ ಇಲ್ಲ : ಬಸವರಾಜ್ ಯತ್ನಾಳ್ -Vishwanews24

ವಿಜಯಪುರ :ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಸೂಲಿಬೆಲೆ ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ, ಅವರನ್ನು ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಸ್ವಪಕ್ಷೀಯ ಸಂಸದರ ವಿರುದ್ಧವೇ ಶಾಸಕ ಬಸವರಾಜ್ ಯತ್ನಾಳ್ ಕಿಡಿಕಾರಿದ್ದಾರೆ.

ನಿಮ್ಮ ವೈಫೈಲ್ಯಗಳನ್ನು ಸೂಲಿಬೆಲೆ ಮೇಲೆ ಯಾಕೆ ಹಾಕ್ತೀರಿ ,ಅವರು ಕೇಳುವುದರಲ್ಲಿ ತಪ್ಪೇನಿದೆ..?ಎಂದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಸವರಾಜ್ ಯತ್ನಾಳ್, ಚಕ್ರವರ್ತಿ ಸೂಲಿಬೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ. ಇಂತಹ ವ್ಯಕ್ತಿಯವನ್ನು ಬೈದರೇ, ನೀವು ಪ್ರಧಾನಿ ನರೇಂದ್ರ ಮೋದಿಯವರನ್ನು ಬೈದಂತೆಯೇ ಎಂದು ಕಿಡಿಕಾರಿದ್ದಾರೆ.

ಇನ್ನೂ ಮುಂದುವರೆಗೆ ಸೂಲಿಬೆಲೆ ಪರ ಮಾತನಾಡಿದ ಶಾಸಕ ಬಸವರಾಜ್ ಯತ್ನಾಳ್, ನಿಮ್ಮ ವೈಫಲ್ಯಗಳನ್ನು ಚಕ್ರವರ್ತಿ ಸೂಲಿಬೆಲೆ ಮೇಲೆ ಯಾಕೆ ಹಾಕ್ತೀರಿ.? ಸೂಲಿಬೆಲೆ ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಸ್ವಪಕ್ಷೀಯ ಸಂಸದರು, ಸಚಿವರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

45 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

55 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

1 hour ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

1 hour ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago