ವಿಜಯಪುರ :ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಸೂಲಿಬೆಲೆ ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ, ಅವರನ್ನು ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಸ್ವಪಕ್ಷೀಯ ಸಂಸದರ ವಿರುದ್ಧವೇ ಶಾಸಕ ಬಸವರಾಜ್ ಯತ್ನಾಳ್ ಕಿಡಿಕಾರಿದ್ದಾರೆ.
ನಿಮ್ಮ ವೈಫೈಲ್ಯಗಳನ್ನು ಸೂಲಿಬೆಲೆ ಮೇಲೆ ಯಾಕೆ ಹಾಕ್ತೀರಿ ,ಅವರು ಕೇಳುವುದರಲ್ಲಿ ತಪ್ಪೇನಿದೆ..?ಎಂದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಸವರಾಜ್ ಯತ್ನಾಳ್, ಚಕ್ರವರ್ತಿ ಸೂಲಿಬೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ. ಇಂತಹ ವ್ಯಕ್ತಿಯವನ್ನು ಬೈದರೇ, ನೀವು ಪ್ರಧಾನಿ ನರೇಂದ್ರ ಮೋದಿಯವರನ್ನು ಬೈದಂತೆಯೇ ಎಂದು ಕಿಡಿಕಾರಿದ್ದಾರೆ.
ಇನ್ನೂ ಮುಂದುವರೆಗೆ ಸೂಲಿಬೆಲೆ ಪರ ಮಾತನಾಡಿದ ಶಾಸಕ ಬಸವರಾಜ್ ಯತ್ನಾಳ್, ನಿಮ್ಮ ವೈಫಲ್ಯಗಳನ್ನು ಚಕ್ರವರ್ತಿ ಸೂಲಿಬೆಲೆ ಮೇಲೆ ಯಾಕೆ ಹಾಕ್ತೀರಿ.? ಸೂಲಿಬೆಲೆ ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಸ್ವಪಕ್ಷೀಯ ಸಂಸದರು, ಸಚಿವರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…