ಭುವನೇಶ್ವರ್: ಇಂದು ಓಡಿಸ್ಸಾದ ಭುವನೇಶ್ವರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದು, ನಾನು ಅವರೊಂದಿಗೆ ಪ್ರಬಲವಾಗಿ ಸ್ಪರ್ಧಿಸಲು ಇಚ್ಛಿಸುತ್ತೇನೆ ಅವರನ್ನು ಮತ್ತೆ ಪ್ರಧಾನಿಯಾಗಲು ನಾನು ಬಿಡುವುದಿಲ್ಲ ಆದರೆ ಅವರನ್ನು ದ್ವೇಷಿಸುವುದಿಲ್ಲ ಎಂದಿದ್ದಾರೆ.
ಭುವನೇಶ್ವರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ ರಾಹುಲ್, ನಾನು ಪ್ರತಿದಿನ ಅವರ ವಿರುದ್ಧ ವಾಗ್ದಾಳಿ ನಡೆಸುತ್ತೇನೆ. ಅವರೂ ಕೂಡ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಾರೆ. ಅವರು ಮುಂದಿನ ಪ್ರಧಾನಿಯಾಗಬಾರದು, ದೇಶದಲ್ಲಿ ಕಾಂಗ್ರೆಸ್ ಜಯಗಳಿಸಬೇಕೆಂದು ಎಂಬುದು ಕೂಡ ನನ್ನ ಆಶಯ.ಆದರೆ ನಾನು ಪ್ರಧಾನಿಯನ್ನು ಎಂದೂ ದ್ವೇಷಿಸುವುದಿಲ್ಲ. ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುತ್ತೇನೆ’. ಪ್ರಧಾನಿ ಮೋದಿ ಅವರು ನನ್ನನ್ನು ನಿಂದಿಸಿದಷ್ಟೂ ನಾನು ಅವರನ್ನು ಅಪ್ಪಿಕೊಳ್ಳಲು ಇಷ್ಟ ಪಡುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.
ಕಾಂಗ್ರೆಸ್ ವಿರೋಧ ಪಕ್ಷದೊಂದಿಗೆ ಪ್ರಬಲ ಸ್ಪರ್ಧೆ ನೀಡಲು ಬಯಸುತ್ತದೆ.ಆದರೆ ಕಾಂಗ್ರೆಸ್ಸಿಗರು ಯಾರನ್ನೂ ದ್ವೇಷಿಸುವುದಿಲ್ಲ ಎಂದಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…