Featured

“ಮೋದಿ ಮತ್ತೊಮ್ಮೆ” ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು ಕಾರ್ಯಕರ್ತರು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು : ಶೀಲಾ ಕೆ. ಶೆಟ್ಟಿ – Vishwanews24

ಕಟಪಾಡಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸಿಗರ ವಿರುದ್ಧ ರಚನಾತ್ಮಕವಾಗಿ ಹೋರಾಡುವ ಮೂಲಕ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿಸಬೇಕಾಗಿದೆ.

ಮೋದಿ ಮತ್ತೊಮ್ಮೆ ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು ಕಾರ್ಯಕರ್ತರು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದರು.

ಕಾಪು ವೀರಭದ್ರ ಸಭಾಭವನದಲ್ಲಿ ಮಂಗಳವಾರ ನಡೆದ ಕಾಪು ಕ್ಷೇತ್ರ ಬಿಜೆಪಿ ಕಾರ್ಯಕಾರಣಿಯನ್ನು ಉದ್ಘಾಟಿಸಿ ಮಾತನಾಡಿದರು.

ಪಕ್ಷ ದ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವ ಮೂಲಕ ಬಿಜೆಪಿ ಪಕ್ಷ ದ ಸಿದ್ಧಾಂತ ಏನು ಎನ್ನುವುದನ್ನು ತೋರಿಸಿಕೊಟ್ಟಿದೆ. ಬಿಜೆಪಿಗೆ ಕಾರ್ಯಕರ್ತರೇ ಪ್ರಮುಖ ಆಸ್ತಿ. ಕಾರ್ಯಕರ್ತರ ಮೂಲಕವೇ ಅಧಿಕಾರಕ್ಕೆ ಬಂದಿರುವ ಸರಕಾರ ನಮ್ಮದು. ಅದೇ ಕಾರ್ಯಕರ್ತರ ಬಲದಿಂದಲೇ ಬಹುಮತದೊಂದಿಗೆ ಚುಣಾವಣೆಯಲ್ಲಿ ಗೆಲ್ಲಿಸೋಣ ಎಂದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ, ಕಾರ್ಯದರ್ಶಿಗಳಾದ ಸುನೀತಾ ನಾಯಕ್‌, ಸಂಧ್ಯಾ ರಮೇಶ್‌, ರಮಾಕಾಂತ್‌ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

34 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

41 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

47 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago