ಉಡುಪಿ:ಉಡುಪಿಯ ಸುಮಾರು 10 ಮಂದಿ ಪ್ರಧಾನಿ ಮೋದಿ ಅಭಿಮಾನಿಗಳು ಪ್ರಧಾನಿ ಮೋದಿ ಮುಂದಿನ ಅವಧಿಗೂ ಪ್ರಧಾನಿಯಾಗಲಿ ಎಂದು ಬ್ರಹ್ಮರಥೋತ್ವವದ ಹರಕೆ ಹೊತ್ತಿದ್ದಾರೆ. ಅದರಂತೆ ಅಷ್ಟಮಠಗಳ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಸೇವೆ ನೀಡಿದ್ದಾರೆ.
ಮೋದಿ ತನಗಾಗಿ ಅಥವಾ ತನ್ನ ಕುಟುಂಬಕ್ಕಾಗಿ ಹಗಲು ರಾತ್ರಿ ದುಡಿಯುತ್ತಿಲ್ಲ. ದೇಶದ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರು ಮತ್ತೆ ಪ್ರಧಾನಿಯಾದರೆ ಭಾರತದ ಭವಿಷ್ಯ ಉಜ್ವಲವಾಗುತ್ತದೆ. ಈ ಕಾರಣಕ್ಕಾಗಿ ನಮ್ಮದೊಂದು ಪುಟ್ಟ ಸೇವೆ. ಭಗವಂತನ ಆಶೀರ್ವಾದ ಅವರ ಮೇಲಿರಲಿ ಎಂಬ ಕಾರಣಕ್ಕೆ ಬ್ರಹ್ಮರಥೋತ್ಸವ ಸೇವೆ ನೀಡಿದ್ದೇವೆ ಎಂದು ಹರಕೆ ಹೊತ್ತ ತಂಡದ ಸದಸ್ಯ ಅನಿರುದ್ಧ್ ಐತಾಳ್ ಹೇಳಿದರು.
ಪ್ರಧಾನಿ ಮೋದಿ ಮುಂದಿನ ಅವಧಿಗೂ ಪ್ರಧಾನಿಯಾಗಲಿ ಎಂದು ಸುಮಾರು 10 ಮಂದಿ ಪ್ರಧಾನಿ ಮೋದಿ ಅಭಿಮಾನಿಗಳು ಉಡುಪಿಯಲ್ಲಿ ಬ್ರಹ್ಮರಥೋತ್ಸವದ ಹರಕೆ ಹೊತ್ತಿದ್ದರು. ಅದರಂತೆ ಅಷ್ಟಮಠಗಳ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಸೇವೆಯನ್ನು ದೇವರಿಗೆ ಅರ್ಪಿಸಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…