ಉಡುಪಿ:ಉಡುಪಿಯ ಸುಮಾರು 10 ಮಂದಿ ಪ್ರಧಾನಿ ಮೋದಿ ಅಭಿಮಾನಿಗಳು ಪ್ರಧಾನಿ ಮೋದಿ ಮುಂದಿನ ಅವಧಿಗೂ ಪ್ರಧಾನಿಯಾಗಲಿ ಎಂದು ಬ್ರಹ್ಮರಥೋತ್ವವದ ಹರಕೆ ಹೊತ್ತಿದ್ದಾರೆ. ಅದರಂತೆ ಅಷ್ಟಮಠಗಳ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಸೇವೆ ನೀಡಿದ್ದಾರೆ.
ಮೋದಿ ತನಗಾಗಿ ಅಥವಾ ತನ್ನ ಕುಟುಂಬಕ್ಕಾಗಿ ಹಗಲು ರಾತ್ರಿ ದುಡಿಯುತ್ತಿಲ್ಲ. ದೇಶದ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರು ಮತ್ತೆ ಪ್ರಧಾನಿಯಾದರೆ ಭಾರತದ ಭವಿಷ್ಯ ಉಜ್ವಲವಾಗುತ್ತದೆ. ಈ ಕಾರಣಕ್ಕಾಗಿ ನಮ್ಮದೊಂದು ಪುಟ್ಟ ಸೇವೆ. ಭಗವಂತನ ಆಶೀರ್ವಾದ ಅವರ ಮೇಲಿರಲಿ ಎಂಬ ಕಾರಣಕ್ಕೆ ಬ್ರಹ್ಮರಥೋತ್ಸವ ಸೇವೆ ನೀಡಿದ್ದೇವೆ ಎಂದು ಹರಕೆ ಹೊತ್ತ ತಂಡದ ಸದಸ್ಯ ಅನಿರುದ್ಧ್ ಐತಾಳ್ ಹೇಳಿದರು.
ಪ್ರಧಾನಿ ಮೋದಿ ಮುಂದಿನ ಅವಧಿಗೂ ಪ್ರಧಾನಿಯಾಗಲಿ ಎಂದು ಸುಮಾರು 10 ಮಂದಿ ಪ್ರಧಾನಿ ಮೋದಿ ಅಭಿಮಾನಿಗಳು ಉಡುಪಿಯಲ್ಲಿ ಬ್ರಹ್ಮರಥೋತ್ಸವದ ಹರಕೆ ಹೊತ್ತಿದ್ದರು. ಅದರಂತೆ ಅಷ್ಟಮಠಗಳ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಸೇವೆಯನ್ನು ದೇವರಿಗೆ ಅರ್ಪಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…