ಉಡುಪಿ:ಉಡುಪಿಯ ಸುಮಾರು 10 ಮಂದಿ ಪ್ರಧಾನಿ ಮೋದಿ ಅಭಿಮಾನಿಗಳು ಪ್ರಧಾನಿ ಮೋದಿ ಮುಂದಿನ ಅವಧಿಗೂ ಪ್ರಧಾನಿಯಾಗಲಿ ಎಂದು ಬ್ರಹ್ಮರಥೋತ್ವವದ ಹರಕೆ ಹೊತ್ತಿದ್ದಾರೆ. ಅದರಂತೆ ಅಷ್ಟಮಠಗಳ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಸೇವೆ ನೀಡಿದ್ದಾರೆ.
ಮೋದಿ ತನಗಾಗಿ ಅಥವಾ ತನ್ನ ಕುಟುಂಬಕ್ಕಾಗಿ ಹಗಲು ರಾತ್ರಿ ದುಡಿಯುತ್ತಿಲ್ಲ. ದೇಶದ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರು ಮತ್ತೆ ಪ್ರಧಾನಿಯಾದರೆ ಭಾರತದ ಭವಿಷ್ಯ ಉಜ್ವಲವಾಗುತ್ತದೆ. ಈ ಕಾರಣಕ್ಕಾಗಿ ನಮ್ಮದೊಂದು ಪುಟ್ಟ ಸೇವೆ. ಭಗವಂತನ ಆಶೀರ್ವಾದ ಅವರ ಮೇಲಿರಲಿ ಎಂಬ ಕಾರಣಕ್ಕೆ ಬ್ರಹ್ಮರಥೋತ್ಸವ ಸೇವೆ ನೀಡಿದ್ದೇವೆ ಎಂದು ಹರಕೆ ಹೊತ್ತ ತಂಡದ ಸದಸ್ಯ ಅನಿರುದ್ಧ್ ಐತಾಳ್ ಹೇಳಿದರು.
ಪ್ರಧಾನಿ ಮೋದಿ ಮುಂದಿನ ಅವಧಿಗೂ ಪ್ರಧಾನಿಯಾಗಲಿ ಎಂದು ಸುಮಾರು 10 ಮಂದಿ ಪ್ರಧಾನಿ ಮೋದಿ ಅಭಿಮಾನಿಗಳು ಉಡುಪಿಯಲ್ಲಿ ಬ್ರಹ್ಮರಥೋತ್ಸವದ ಹರಕೆ ಹೊತ್ತಿದ್ದರು. ಅದರಂತೆ ಅಷ್ಟಮಠಗಳ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಸೇವೆಯನ್ನು ದೇವರಿಗೆ ಅರ್ಪಿಸಿದ್ದಾರೆ.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…