Featured

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಉಡುಪಿಯಲ್ಲಿ ಬ್ರಹ್ಮರಥೋತ್ಸವ ಹರಕೆ ;ಜೈಕಾರ ಹಾಕುತ್ತಾ ಬ್ರಹ್ಮರಥ ಎಳೆದ ಯುವಕರು – Vishwanews24

ಉಡುಪಿ:ಉಡುಪಿಯ ಸುಮಾರು 10 ಮಂದಿ ಪ್ರಧಾನಿ ಮೋದಿ ಅಭಿಮಾನಿಗಳು ಪ್ರಧಾನಿ ಮೋದಿ ಮುಂದಿನ ಅವಧಿಗೂ ಪ್ರಧಾನಿಯಾಗಲಿ ಎಂದು ಬ್ರಹ್ಮರಥೋತ್ವವದ ಹರಕೆ ಹೊತ್ತಿದ್ದಾರೆ.  ಅದರಂತೆ ಅಷ್ಟಮಠಗಳ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಸೇವೆ ನೀಡಿದ್ದಾರೆ.

ಮೋದಿ ತನಗಾಗಿ ಅಥವಾ ತನ್ನ ಕುಟುಂಬಕ್ಕಾಗಿ ಹಗಲು ರಾತ್ರಿ ದುಡಿಯುತ್ತಿಲ್ಲ. ದೇಶದ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರು ಮತ್ತೆ ಪ್ರಧಾನಿಯಾದರೆ ಭಾರತದ ಭವಿಷ್ಯ ಉಜ್ವಲವಾಗುತ್ತದೆ. ಈ ಕಾರಣಕ್ಕಾಗಿ ನಮ್ಮದೊಂದು ಪುಟ್ಟ ಸೇವೆ. ಭಗವಂತನ ಆಶೀರ್ವಾದ ಅವರ ಮೇಲಿರಲಿ ಎಂಬ ಕಾರಣಕ್ಕೆ ಬ್ರಹ್ಮರಥೋತ್ಸವ ಸೇವೆ ನೀಡಿದ್ದೇವೆ ಎಂದು ಹರಕೆ ಹೊತ್ತ ತಂಡದ ಸದಸ್ಯ ಅನಿರುದ್ಧ್ ಐತಾಳ್ ಹೇಳಿದರು.

ಪ್ರಧಾನಿ ಮೋದಿ ಮುಂದಿನ ಅವಧಿಗೂ ಪ್ರಧಾನಿಯಾಗಲಿ ಎಂದು ಸುಮಾರು 10 ಮಂದಿ ಪ್ರಧಾನಿ ಮೋದಿ ಅಭಿಮಾನಿಗಳು ಉಡುಪಿಯಲ್ಲಿ ಬ್ರಹ್ಮರಥೋತ್ಸವದ ಹರಕೆ ಹೊತ್ತಿದ್ದರು. ಅದರಂತೆ ಅಷ್ಟಮಠಗಳ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಸೇವೆಯನ್ನು ದೇವರಿಗೆ ಅರ್ಪಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago