ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ದೇಶದ ಹಿತದೃಷ್ಟಿಯಿಂದ ಮಹತ್ವದ್ದು ಎಂದಿದ್ದಾರೆ ಕಲ್ಯಾಣ್ ಸಿಂಗ್.
ಸಂವಿಧಾನಾತ್ಮಕ ಸ್ಥಾನ ಹೊಂದಿರುವ ಸಿಂಗ್ ಯಾವುದೇ ರಾಜಕೀಯ ಸಂಬಂಧವನ್ನು ಹೊಂದಿರಬಾರದು. ಆದರೆ ರಾಜ್ಯಪಾಲರ ಹುದ್ದೆಯಲ್ಲಿರುವ ಅವರು ಒಂದು ಪಕ್ಷದ ಪರವಾಗಿ ಮಾತನಾಡಿದ್ದು ಎಲ್ಲರು ಹುಬ್ಬೇರಿಸುವಂತೆ ಮಾಡಿದೆ.
ಸಿಂಗ್ 1991ರಿಂದ-1992ರವರೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2009ರಲ್ಲಿ ಅವರು ಸಂಸದರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಬಳಿಕ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…