ಮಂಡ್ಯ, : ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗುವುದಾದರೆ ಬಿಜೆಪಿಗೆ ಬೆಂಬಲಿಸುತ್ತೇನೆ ಎಂದು ಕೆ ಆರ್ ಪಿ ಪಿ ಪಕ್ಷದ ನಾಯಕ, ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ತನ್ನದೇ ಆದ ಅಸ್ತಿತ್ವ ಹೊಂದಿದ್ದು, ಇಡೀ ದೇಶ ಪ್ರಧಾನಮಂತ್ರಿ ಮೋದಿಜಿ ಅವರು ಮತ್ತೊಮ್ಮೆ ಆಗಬೇಕೆಂಬುದು ಜನರ ಅಭಿಪ್ರಾಯವಿದೆ. ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗುವುದಾದರೆ ಬಿಜೆಪಿಗೆ ತಾನು ಬೆಂಬಲಿಸುತ್ತೇನೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ವಿರುದ್ಧ ಎದುರಾಳಿ ಅಭ್ಯರ್ಥಿ ಇಲ್ಲ ಎಂದು ತಿಳಿದಿದೆ. ಹಾಗಾಗಿ ನಾನು ಬಿಜೆಪಿ ಪಕ್ಷವೇ ಹೊಂದಾಣಿಕೆಗೆ ಮುಂದಾದಲ್ಲಿ ಅದಕ್ಕೆ ಸಿದ್ಧ. ಇಲ್ಲವಾದರೆ ಕೆ.ಆರ್.ಪಿ ತನ್ನ ಸ್ವಂತ ಬಲದಲ್ಲಿ ನಾಲ್ಕು ಸ್ಥಾನಗಳನ್ನು ಪಾರ್ಲಿಮೆಂಟ್ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…