Featured

ಮೋದಿ ಶ್ರೇಷ್ಠ ವ್ಯಕ್ತಿ , ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ : ಅಮೆರಿಕ ಅಧ್ಯಕ್ಷ -Vishwanews24

ಹ್ಯೂಸ್ಟನ್: ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ.

ಹೌಡಿ ಮೋದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಶ್ರೇಷ್ಠ ವ್ಯಕ್ತಿ. ಅವರು ನನ್ನ ಸ್ನೇಹಿತರು. ಸದಾ ಕ್ರಿಯಾಶೀಲರಾಗಿರುವ ಮೋದಿ 30 ಕೋಟಿ ಭಾರತೀಯರನ್ನು ಬಡತನದಿಂದ ಮೇಲೆತ್ತಿದ್ದಾರೆ. ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ ಎಂದು ಹೇಳಿದ್ದಾರೆ.

ಅಮೆರಿಕದಂತೆ ತನ್ನ ಗಡಿಯನ್ನು ರಕ್ಷಿಸಿಕೊಳ್ಳಲು ಭಾರತಕ್ಕೂ ಹಕ್ಕಿದೆ ಎಂದಷ್ಟೇ ಪರೋಕ್ಷವಾಗಿ ಹೇಳಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅಮೆರಿಕ ಅಧ್ಯಕ್ಷರು ಅಧಿಕೃತವಾಗಿ ಬಳಸುವ ಅಮೆರಿಕ ರಾಷ್ಟ್ರಧ್ವಜವಿರುವ ಅಧಿಕೃತ ವೇದಿಕೆಯನ್ನು ಬದಲಾಗಿ ಭಾರತ ಮತ್ತು ಅಮೆರಿಕದ ರಾಷ್ಟ್ರಧ್ವಜಗಳಿದ್ದ ವೇದಿಕೆಯಲ್ಲೇ ಭಾಷಣ ಮಾಡಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

15 minutes ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

32 minutes ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

1 hour ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

2 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

2 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

2 hours ago