ನವದೆಹಲಿ: ನಾಗರಿಕ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತಂತೆ ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಪಕ್ಷಗಳು ಮೋದಿ ಸರಕಾರದ ವಿರುದ್ಧ ಹೋರಾಡುತ್ತಿದ್ದು, ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುಡುಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದು, ಜನರು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೋದಿ ಸರಕಾರದ ಜನ ವಿರೋಧಿ ನೀತಿಯಿಂದಾಗಿ ದೇಶದಲ್ಲಿ ಆರ್ಥಿಕತೆ ಕುಸಿದಿದೆ. ಆದರೆ, ಮೋದಿ ಹಾಗೂ ಅಮಿತ್ ಶಾ ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಹಾಗೂ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದ್ದರ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕಿದೆ ಎಂದು ಪ್ರತಿಪಕ್ಷಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…