Featured

ಮೋದಿ ಸರಕಾರ ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ : ಸಿದ್ದರಾಮಯ್ಯ -Vishwanews24

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಪ್ಯಾಸಿಝಂ ಸರಕಾರಕ್ಕೆ ಸಮಾನವಾಗಿದೆ. ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಭೇಟಿ ಕೊಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಕೇಂದ್ರ ಸರಕಾರಕ್ಕೆ ನಾವು ಕನಿಷ್ಠ ಪಕ್ಷ 5 ಸಾವಿರ ಕೋಟಿ ರೂ. ಪರಿಹಾರ ತಾತ್ಕಾಲಿಕವಾಗಿ ನೀಡಿ ಎಂದು ಮನವಿ ಮಾಡಿದ್ದೆವು. ಆದರೆ ಎರಡು ತಿಂಗಳ ಬಳಿಕ ಕೇವಲ 1200 ಕೋಟಿ ರೂ. ನೀಡಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣವನ್ನು ಖರ್ಚು ಮಾಡಿರಬೇಕು. ಆದರೆ ಇದೀಗ ಖಜಾನೆಯಲ್ಲಿ ಹಣವಿಲ್ಲ ಅಂತಾರೆ. ಸಿಎಂಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ. ಅವರಿಗೆ ಹಣಕಾಸಿನ ಬಗ್ಗೆ ಜ್ಞಾನ ಇಲ್ಲಾ ಅನ್ನುವುದು ಅವರ ಹೇಳಿಕೆಯಿಂದ ಅರ್ಥವಾಗುತ್ತದೆ. ಖಜಾನೆಯಲ್ಲಿ ಹಣ ಖಾಲಿ ಆಗೋಕೆ ಚಾನ್ಸೇ ಇಲ್ಲ. ಯಾಕೆಂದರೆ ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗುತ್ತೆ ಎಂದು ಹೇಳಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

15 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

15 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

15 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

16 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

16 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

18 hours ago