ಸಂಸತ್ ನಲ್ಲಿ ಅವಿಶ್ವಾಸ ನಿರ್ಣಯದ ಕುರಿತಾದಂತೆ ಮತಚಲಾವಣೆ ನಡೆದಿದೆ. ಈ ಮೊದಲು ಕಾಂಗ್ರೆಸ್ ಸೇರಿದಂತೆ ಕೆಲವು ವಿರೋಧ ಪಕ್ಷಗಳು ಸಂಸತ್ ಕಲಾಪವನ್ನು ಬಹಿಷ್ಕರಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇದೀಗ ಕೊನೆಗೂ ಮತ ಚಲಾವಣೆ ನಡೆದಿದ್ದು ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಸರಕಾರಕ್ಕೆ 199 ಮತಗಳ ಭರ್ಜರಿ ಅಂತರದಲ್ಲಿ ಜಯ ಗಳಿಸಿದೆ. ಈ ಮೂಲಕ ಟಿಡಿಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಮುಖಭಂಗವಾಗಿದೆ.
ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಿ ಮತವನ್ನು ಲೆಕ್ಕಕ್ಕೆ ಹಾಕಿದ್ದ ಸ್ಪೀಕರ್ ಸುಮಿತ್ರಾ ಮಹಾಜನ್ ಲೆಕ್ಕಾಚಾರ ಮಾಡಿದ್ದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ೩೨೫ ಸರ್ಕಾರದ ವಿರುದ್ಧ ಕೇವಲ ೧೨೬ ಮತಗಳು ಬಿದ್ದಿದ್ದವು. ಬಹುಮತ ಸಾಭೀತಿಗೆ ೨೨೬ ಮತಗಳ ಅವಶ್ಯಕತೆ ಇತ್ತು. ಈ ಮೂಲಕ ೧೯೯ ಮತಗಳ ಮೂಲಕ ಪ್ರಧಾನ ಮಂತ್ರಿ ಮೋದಿ ಸರ್ಕಾರಕ್ಕೆ ಬೆಂಬಲ ದೊರಕಿದ್ದು ಭರ್ಜರಿ ಜಯ ದಾಖಲಿಸಿದೆ.
ನಿನ್ನೆ ನಡೆದ ಕಲಾಪದಲ್ಲಿ ಲೋಕಸಣೆಯಲ್ಲಿ ಒಟ್ಟು 451 ಸಂಸದರುಗಳು ಹಾಜರಿದ್ದರು. ಇವರ ಪೈಕಿ ಒಟ್ಟು 325 ಮತಗಳು ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಎನ್.ಡಿ.ಎ ಪರ ಚಲಾವಣೆಯಾದರೆ ಉಳಿದ 126 ಮಂದಿ ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಿದರು…
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]