ಸಂಸತ್ ನಲ್ಲಿ ಅವಿಶ್ವಾಸ ನಿರ್ಣಯದ ಕುರಿತಾದಂತೆ ಮತಚಲಾವಣೆ ನಡೆದಿದೆ. ಈ ಮೊದಲು ಕಾಂಗ್ರೆಸ್ ಸೇರಿದಂತೆ ಕೆಲವು ವಿರೋಧ ಪಕ್ಷಗಳು ಸಂಸತ್ ಕಲಾಪವನ್ನು ಬಹಿಷ್ಕರಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇದೀಗ ಕೊನೆಗೂ ಮತ ಚಲಾವಣೆ ನಡೆದಿದ್ದು ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಸರಕಾರಕ್ಕೆ 199 ಮತಗಳ ಭರ್ಜರಿ ಅಂತರದಲ್ಲಿ ಜಯ ಗಳಿಸಿದೆ. ಈ ಮೂಲಕ ಟಿಡಿಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಮುಖಭಂಗವಾಗಿದೆ.
ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಿ ಮತವನ್ನು ಲೆಕ್ಕಕ್ಕೆ ಹಾಕಿದ್ದ ಸ್ಪೀಕರ್ ಸುಮಿತ್ರಾ ಮಹಾಜನ್ ಲೆಕ್ಕಾಚಾರ ಮಾಡಿದ್ದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ೩೨೫ ಸರ್ಕಾರದ ವಿರುದ್ಧ ಕೇವಲ ೧೨೬ ಮತಗಳು ಬಿದ್ದಿದ್ದವು. ಬಹುಮತ ಸಾಭೀತಿಗೆ ೨೨೬ ಮತಗಳ ಅವಶ್ಯಕತೆ ಇತ್ತು. ಈ ಮೂಲಕ ೧೯೯ ಮತಗಳ ಮೂಲಕ ಪ್ರಧಾನ ಮಂತ್ರಿ ಮೋದಿ ಸರ್ಕಾರಕ್ಕೆ ಬೆಂಬಲ ದೊರಕಿದ್ದು ಭರ್ಜರಿ ಜಯ ದಾಖಲಿಸಿದೆ.
ನಿನ್ನೆ ನಡೆದ ಕಲಾಪದಲ್ಲಿ ಲೋಕಸಣೆಯಲ್ಲಿ ಒಟ್ಟು 451 ಸಂಸದರುಗಳು ಹಾಜರಿದ್ದರು. ಇವರ ಪೈಕಿ ಒಟ್ಟು 325 ಮತಗಳು ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಎನ್.ಡಿ.ಎ ಪರ ಚಲಾವಣೆಯಾದರೆ ಉಳಿದ 126 ಮಂದಿ ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಿದರು…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…