ನವದೆಹಲಿ,: “ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇನೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಮೂರು ದಿನಗಳ ತಮಿಳುನಾಡು ಪ್ರವಾಸ ಇಂದಿನಿಂದ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ.
ಇನ್ನು “ಜಲ್ಲಿಕಟ್ಟು ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸಿ ಇದೀಗ ಮತ್ತೊಮ್ಮೆ ತಮಿಳುನಾಡಿಗೆ ಹಿಂತಿರುಗಲು ನನಗೆ ಸಂತಸವಾಗುತ್ತಿದೆ, ಕೊಂಗು ನಾಡಿನ ನನ್ನ ತಮಿಳು ಸಹೋದರ ಹಾಗೂ ಸಹೋದರಿಯೊಂದಿಗೆ ಸಮಯ ಕಳೆಯಲಿದ್ದೇನೆ. ನಾವೆಲ್ಲರೂ ಒಟ್ಟಾಗಿ, ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳರ ವಿಶಿಷ್ಟ ಸಂಸ್ಕೃತಿಯನ್ನು ರಕ್ಷಿಸಲಿದ್ದೇವೆ” ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ..
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…