ನವದೆಹಲಿ,: “ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇನೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಮೂರು ದಿನಗಳ ತಮಿಳುನಾಡು ಪ್ರವಾಸ ಇಂದಿನಿಂದ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ.
ಇನ್ನು “ಜಲ್ಲಿಕಟ್ಟು ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸಿ ಇದೀಗ ಮತ್ತೊಮ್ಮೆ ತಮಿಳುನಾಡಿಗೆ ಹಿಂತಿರುಗಲು ನನಗೆ ಸಂತಸವಾಗುತ್ತಿದೆ, ಕೊಂಗು ನಾಡಿನ ನನ್ನ ತಮಿಳು ಸಹೋದರ ಹಾಗೂ ಸಹೋದರಿಯೊಂದಿಗೆ ಸಮಯ ಕಳೆಯಲಿದ್ದೇನೆ. ನಾವೆಲ್ಲರೂ ಒಟ್ಟಾಗಿ, ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳರ ವಿಶಿಷ್ಟ ಸಂಸ್ಕೃತಿಯನ್ನು ರಕ್ಷಿಸಲಿದ್ದೇವೆ” ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ..
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…