Featured

ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ : ರಾಹುಲ್ ಗಾಂಧಿ -Vishwanews24

ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ : ರಾಹುಲ್ ಗಾಂಧಿ -Vishwanews24

ನವದೆಹಲಿ,: “ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇನೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಮೂರು ದಿನಗಳ ತಮಿಳುನಾಡು ಪ್ರವಾಸ ಇಂದಿನಿಂದ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನು “ಜಲ್ಲಿಕಟ್ಟು ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸಿ ಇದೀಗ ಮತ್ತೊಮ್ಮೆ ತಮಿಳುನಾಡಿಗೆ ಹಿಂತಿರುಗಲು ನನಗೆ ಸಂತಸವಾಗುತ್ತಿದೆ, ಕೊಂಗು ನಾಡಿನ ನನ್ನ ತಮಿಳು ಸಹೋದರ ಹಾಗೂ ಸಹೋದರಿಯೊಂದಿಗೆ ಸಮಯ ಕಳೆಯಲಿದ್ದೇನೆ. ನಾವೆಲ್ಲರೂ ಒಟ್ಟಾಗಿ, ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳರ ವಿಶಿಷ್ಟ ಸಂಸ್ಕೃತಿಯನ್ನು ರಕ್ಷಿಸಲಿದ್ದೇವೆ” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ..

ದುಬೈ : ಕೊರೊನಾ ಹೆಚ್ಚಳ ಪ್ರಕರಣ ; ಒಂದು ತಿಂಗಳು ಅನಾವಶ್ಯಕ ಸರ್ಜರಿ ಹಾಗೂ ರೆಸ್ಟೋರೆಂಟ್‌ಗಳಲ್ಲಿ ವಿನೋದ ಕಾರ್ಯಕ್ರಮಗಳಿಗೆ ಬ್ರೇಕ್‌ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

4 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

24 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago