Featured

ಮೋದಿ ಸೋಲಿಸಲು ವಿರೋಧ ಪಕ್ಷಗಳು ಒಟ್ಟಾದರೂ ಚಿಂತೆಯಿಲ್ಲ, ನಮಗೆ ಜನಬಲವಿದೆ!: ಬಿಎಸ್‌ವೈ

ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಕುರಿತು ಕಿರುಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಅಂದಿನ ಮಿತಿಮೀರಿದ ಭ್ರಷ್ಟಾಚಾರದ ಯುಪಿಎ ಆಡಳಿತ ಹೇಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಇಂದು ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಆಡಳಿತ ನಡೆದಿರುವ ಬಗ್ಗೆಯೂ ತಿಳಿದಿದೆ. ದೇಶದ ಆರ್ಥಿಕತೆಯೂ ಸುಭದ್ರವಾಗಿದೆ. ದೇಶದ ಬೆಳವಣಿಗೆಯಿಂದ ಇಂದು ವಿಶ್ವದಲ್ಲೇ ನಮ್ಮ ರಾಷ್ಟ್ರ ಗೌರವಕ್ಕೆ ಪಾತ್ರವಾಗಿದೆ ಎಂದರು.

ನರೇಂದ್ರ ಮೋದಿ ಅವರ ಅಧಿಕಾರ ತಡೆಯಲು ವಿರೋಧ ಪಕ್ಷಗಳು ಒಗ್ಗೂಡುತ್ತಿವೆ. ಪರಸ್ಪರ ಗಂಭೀರ ಆರೋಪ ಮಾಡಿಕೊಳ್ಳುವ ಪಕ್ಷಗಳೂ ಸಹ ಇಂದು ಮೋದಿ ಅವರ ಭಯದಿಂದಾಗಿ ಒಂದಾಗುತ್ತಿವೆ. ಆದರೆ ನಾವು ಅದಕ್ಕೆಲ್ಲ ಚಿಂತಿಸುವುದಿಲ್ಲ. ನಮಗೆ ಜನಬಲವಿದೆ. ಜತೆಗೆ ದೈವಬಲವೂ ಇದೆ ಎಂದು ಹೇಳಿದರು. 2014ರಲ್ಲಿ ಅಧಿಕಾರಕ್ಕೆ ಬಂದಾಗ ಬಿಜೆಪಿ ದೇಶದ ಆರು ರಾಜ್ಯಗಳಲ್ಲಿ ಆಡಳಿತ ನಡೆಸಿತ್ತು. ಇಂದು 20 ರಾಜ್ಯಗಳಲ್ಲಿ ಬಿಜೆಪಿ ತನ್ನ ಚುಕ್ಕಾಣಿ ಹಿಡಿದಿದೆ, ಇದು ಬಿಜೆಪಿ ಪರ ಜನರ ಒಲವು ತೋರಿಸುತ್ತಿದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ಇರುವ ಸರಕಾರ ನೀವು ಕಾಣಲಿದ್ದೀರಿ ಮತ್ತು ತಮ್ಮ ಅಧಿಕಾರವಧಿಯ ಸಾಧನೆಯ ಕಾರಣದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಜನರು ಮತ್ತೊಮ್ಮೆ ಆಶಿರ್ವಾದಿಸಿ ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

1 hour ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

2 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

2 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

2 hours ago

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…

2 hours ago

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

4 hours ago