ಮುಂಬೈ: ಮುಂಬಯಿ ಕರಾವಳಿಯಲ್ಲಿ ಪ್ರಪಂಚದಲ್ಲೇ ಅತಿ ಹೆಚ್ಚು ಎತ್ತರವಾದ ಶಿವಾಜಿ ವಿಗ್ರಹವನ್ನು ನಿರ್ಮಿಸಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಮುಂದಾಗಬೇಕು ಎಂದು ಶಿವಸೇನಾ ಆಗ್ರಹಿಸಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರ ಅಧ್ಯಕ್ಷ ಅಮಿತ್ ಶಾ ಅವರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದೂ ಹೇಳಿದೆ.
‘ಗುಜರಾತ್ನಲ್ಲಿ ನಿರ್ಮಿಸಿರುವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ‘ಏಕತಾ ಪ್ರತಿಮೆ’ ಜಗತ್ತಿನಲ್ಲೆ ಅತೀ ಎತ್ತರದ ಪ್ರತಿಮೆಯಾಗಿರಬೇಕೆಂಬ ಕಾರಣಕ್ಕೆ ಶಿವಾಜಿ ಪ್ರತಿಮೆಯ ಎತ್ತರವನ್ನು ಕಡಿಮೆಗೊಳಿಸಲಾಗಿದೆ ಎಂದು ಎನ್ಸಿಪಿ ಮುಖಂಡ ಜಯಂತ್ ಪಾಟೀಲ್ ಆರೋಪಿಸಿದ್ದಾರೆ’ , ಗುಜರಾತ್ ನಲ್ಲಿ ವಲ್ಲಭ ಬಾಯಿ ಅವರ ಏಕತಾ ಪ್ರತಿಮೆ ಪ್ರಪಂಚದಲ್ಲೆ ಅತಿ ದೊಡ್ಡದಾಗಿದ್ದು ಅದಕ್ಕಿಂತ ದೊಡ್ಡ ಶಿವಾಜಿ ಪ್ರತಿಮೆ ನಿರ್ಮಿಸಿದರೇ ಮೇದಿ ಆಶಯಕ್ಕೆ ಭಂಗ ಬರಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಯೋಚನೆ ಮಾಡುತ್ತಿದ್ದಾರೆ, ಎಂದೂ ಶಿವಸೇನಾ ಹೇಳಿದೆ.
ಹೀಗಾಗಿ ಮೋದಿ ಅವರಿಗೆ ಹೆದರದೆ ಅತಿ ಎತ್ತರದ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲು ಸರ್ಕಾರ ಧೈರ್ಯ. ತೋರಬೇಕು ಎಂದು ಶಿವಸೇನೆ ಫಡ್ನವೀಸ್ ಗೆ ತಮ್ನ ಮುಖವಾಣಿ ಸಾಮ್ನಾದಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…