ಮುಂಬೈ: ಮುಂಬಯಿ ಕರಾವಳಿಯಲ್ಲಿ ಪ್ರಪಂಚದಲ್ಲೇ ಅತಿ ಹೆಚ್ಚು ಎತ್ತರವಾದ ಶಿವಾಜಿ ವಿಗ್ರಹವನ್ನು ನಿರ್ಮಿಸಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಮುಂದಾಗಬೇಕು ಎಂದು ಶಿವಸೇನಾ ಆಗ್ರಹಿಸಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರ ಅಧ್ಯಕ್ಷ ಅಮಿತ್ ಶಾ ಅವರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದೂ ಹೇಳಿದೆ.
‘ಗುಜರಾತ್ನಲ್ಲಿ ನಿರ್ಮಿಸಿರುವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ‘ಏಕತಾ ಪ್ರತಿಮೆ’ ಜಗತ್ತಿನಲ್ಲೆ ಅತೀ ಎತ್ತರದ ಪ್ರತಿಮೆಯಾಗಿರಬೇಕೆಂಬ ಕಾರಣಕ್ಕೆ ಶಿವಾಜಿ ಪ್ರತಿಮೆಯ ಎತ್ತರವನ್ನು ಕಡಿಮೆಗೊಳಿಸಲಾಗಿದೆ ಎಂದು ಎನ್ಸಿಪಿ ಮುಖಂಡ ಜಯಂತ್ ಪಾಟೀಲ್ ಆರೋಪಿಸಿದ್ದಾರೆ’ , ಗುಜರಾತ್ ನಲ್ಲಿ ವಲ್ಲಭ ಬಾಯಿ ಅವರ ಏಕತಾ ಪ್ರತಿಮೆ ಪ್ರಪಂಚದಲ್ಲೆ ಅತಿ ದೊಡ್ಡದಾಗಿದ್ದು ಅದಕ್ಕಿಂತ ದೊಡ್ಡ ಶಿವಾಜಿ ಪ್ರತಿಮೆ ನಿರ್ಮಿಸಿದರೇ ಮೇದಿ ಆಶಯಕ್ಕೆ ಭಂಗ ಬರಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಯೋಚನೆ ಮಾಡುತ್ತಿದ್ದಾರೆ, ಎಂದೂ ಶಿವಸೇನಾ ಹೇಳಿದೆ.
ಹೀಗಾಗಿ ಮೋದಿ ಅವರಿಗೆ ಹೆದರದೆ ಅತಿ ಎತ್ತರದ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲು ಸರ್ಕಾರ ಧೈರ್ಯ. ತೋರಬೇಕು ಎಂದು ಶಿವಸೇನೆ ಫಡ್ನವೀಸ್ ಗೆ ತಮ್ನ ಮುಖವಾಣಿ ಸಾಮ್ನಾದಲ್ಲಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…