ಮುಂಬೈ: ಮುಂಬಯಿ ಕರಾವಳಿಯಲ್ಲಿ ಪ್ರಪಂಚದಲ್ಲೇ ಅತಿ ಹೆಚ್ಚು ಎತ್ತರವಾದ ಶಿವಾಜಿ ವಿಗ್ರಹವನ್ನು ನಿರ್ಮಿಸಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಮುಂದಾಗಬೇಕು ಎಂದು ಶಿವಸೇನಾ ಆಗ್ರಹಿಸಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರ ಅಧ್ಯಕ್ಷ ಅಮಿತ್ ಶಾ ಅವರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದೂ ಹೇಳಿದೆ.
‘ಗುಜರಾತ್ನಲ್ಲಿ ನಿರ್ಮಿಸಿರುವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ‘ಏಕತಾ ಪ್ರತಿಮೆ’ ಜಗತ್ತಿನಲ್ಲೆ ಅತೀ ಎತ್ತರದ ಪ್ರತಿಮೆಯಾಗಿರಬೇಕೆಂಬ ಕಾರಣಕ್ಕೆ ಶಿವಾಜಿ ಪ್ರತಿಮೆಯ ಎತ್ತರವನ್ನು ಕಡಿಮೆಗೊಳಿಸಲಾಗಿದೆ ಎಂದು ಎನ್ಸಿಪಿ ಮುಖಂಡ ಜಯಂತ್ ಪಾಟೀಲ್ ಆರೋಪಿಸಿದ್ದಾರೆ’ , ಗುಜರಾತ್ ನಲ್ಲಿ ವಲ್ಲಭ ಬಾಯಿ ಅವರ ಏಕತಾ ಪ್ರತಿಮೆ ಪ್ರಪಂಚದಲ್ಲೆ ಅತಿ ದೊಡ್ಡದಾಗಿದ್ದು ಅದಕ್ಕಿಂತ ದೊಡ್ಡ ಶಿವಾಜಿ ಪ್ರತಿಮೆ ನಿರ್ಮಿಸಿದರೇ ಮೇದಿ ಆಶಯಕ್ಕೆ ಭಂಗ ಬರಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಯೋಚನೆ ಮಾಡುತ್ತಿದ್ದಾರೆ, ಎಂದೂ ಶಿವಸೇನಾ ಹೇಳಿದೆ.
ಹೀಗಾಗಿ ಮೋದಿ ಅವರಿಗೆ ಹೆದರದೆ ಅತಿ ಎತ್ತರದ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲು ಸರ್ಕಾರ ಧೈರ್ಯ. ತೋರಬೇಕು ಎಂದು ಶಿವಸೇನೆ ಫಡ್ನವೀಸ್ ಗೆ ತಮ್ನ ಮುಖವಾಣಿ ಸಾಮ್ನಾದಲ್ಲಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…