Featured

ಮೋದಿ ಹಿರಿಮೆಗೆ ಈಗ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಸೈಂಟ್ ಆಂಡ್ರೂ ಗೌರವ’ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ . ಸೈಂಟ್ ಆಂಡ್ರೂ ಲಭಿಸಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ರಷ್ಯಾ ರಾಯಭಾರಿ ಕಚೇರಿ ಭಾರತ ಮತ್ತು ರಷ್ಯಾದ ಸಂಬಂಧ ಸುಧಾರಣೆಗೆ ಶ್ರಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಈ ಗೌರವ ನೀಡಲಾಗಿದೆ ಎಂದು ಹೇಳಿದೆ.

ಈ ಹಿಂದೆ ಈ ಪ್ರಶಸ್ತಿಯನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್, ಅಜರ್ ಬೈಜಾನ್ ಪ್ರಧಾನಿ ಹೈದರ್ ಅಲಿಯಾವ್, ಕಜಕಿಸ್ತಾನದ ಅಧ್ಯಕ್ಷ ನುರ್ಸುಲ್ಟಾನ್ ನಜರ್ಬಯೆವ್ ಅವರಿಗೆ ರಷ್ಯಾ ಗೌರವಿಸಿದೆ.  ಈ ಗೌರವ ಪಡೆದ ಮೊದಲ ಭಾರತದ ಪ್ರಧಾನಿ ಮೋದಿ ಆಗಿದ್ದಾರೆ.

ಪ್ರಧಾನಿ ಮೋದಿಯವರನ್ನ 43.5 ಮಿಲಿಯನ್ ಜನ ಫೇಸ್ ಬುಕ್ ನ ವೈಯುಕ್ತಿಕ ಪೇಜ್ ನಲ್ಲಿ ಇಷ್ಟಪಟ್ಟರೆ, 13.7 ಮಿಲಿಯನ್ ಜನ ಅವರ ಅಧಿಕೃತ ಪೇಜ್ ನಲ್ಲಿ ಇಷ್ಟಪಟ್ಟಿದ್ದಾರೆ. ಅದರಂತೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿಯ ನಂತರದ ಸ್ಥಾನವನ್ನ ಪಡೆದಿದ್ದಾರೆ.

23 ಮಿಲಿಯನ್ ಜನ ಟ್ರಂಪ್ ರನ್ನ ಫೇಸ್ ಬುಕ್ ನ ವೈಯಕ್ತಿಕ ಅಕೌಂಟ್ ನಲ್ಲಿ ಇಷ್ಟ ಪಟ್ಟಿದ್ದಾರೆ. ಜೋರ್ಡಾನ್ ನ ರಾಣಿ ರಣಿಯಾರನ್ನ 16.9 ಮಿಲಿಯನ್ ಜನ ಲೈಕ್ ಮಾಡುವ ಮೂಲಕ ಮೂರನೇ ಸ್ಥಾನ ಪಡೆದಿದ್ದಾರೆ.

ಈ ವರದಿಯನ್ನ ಲೀಡಿಂಗ್ ಗ್ಲೋಬಲ್ ಕಮ್ಯುನಿಕೇಷನ್ ಏಜೆನ್ಸಿಯಾದ ಬರ್ಸನ್, ಕೊಹನ್ ಮತ್ತು ವೋಫ್ ಎಂಬ ಸಂಸ್ಥೆ (ಬಿಸಿಡಬ್ಲ್ಯೂ) ಸಿದ್ದಪಡಿಸಿದ “2019 ಫೇಸ್ ಬುಕ್ ನಲ್ಲಿ ವಿಶ್ವದ ನಾಯಕರು” ಎಂಬ ವರದಿಯಲ್ಲಿ ಬಹಿರಂಗಪಡಿಸಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

17 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago