Featured

ಮೋದಿ ಹಿರಿಮೆಗೆ ಈಗ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಸೈಂಟ್ ಆಂಡ್ರೂ ಗೌರವ’ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ . ಸೈಂಟ್ ಆಂಡ್ರೂ ಲಭಿಸಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ರಷ್ಯಾ ರಾಯಭಾರಿ ಕಚೇರಿ ಭಾರತ ಮತ್ತು ರಷ್ಯಾದ ಸಂಬಂಧ ಸುಧಾರಣೆಗೆ ಶ್ರಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಈ ಗೌರವ ನೀಡಲಾಗಿದೆ ಎಂದು ಹೇಳಿದೆ.

ಈ ಹಿಂದೆ ಈ ಪ್ರಶಸ್ತಿಯನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್, ಅಜರ್ ಬೈಜಾನ್ ಪ್ರಧಾನಿ ಹೈದರ್ ಅಲಿಯಾವ್, ಕಜಕಿಸ್ತಾನದ ಅಧ್ಯಕ್ಷ ನುರ್ಸುಲ್ಟಾನ್ ನಜರ್ಬಯೆವ್ ಅವರಿಗೆ ರಷ್ಯಾ ಗೌರವಿಸಿದೆ.  ಈ ಗೌರವ ಪಡೆದ ಮೊದಲ ಭಾರತದ ಪ್ರಧಾನಿ ಮೋದಿ ಆಗಿದ್ದಾರೆ.

ಪ್ರಧಾನಿ ಮೋದಿಯವರನ್ನ 43.5 ಮಿಲಿಯನ್ ಜನ ಫೇಸ್ ಬುಕ್ ನ ವೈಯುಕ್ತಿಕ ಪೇಜ್ ನಲ್ಲಿ ಇಷ್ಟಪಟ್ಟರೆ, 13.7 ಮಿಲಿಯನ್ ಜನ ಅವರ ಅಧಿಕೃತ ಪೇಜ್ ನಲ್ಲಿ ಇಷ್ಟಪಟ್ಟಿದ್ದಾರೆ. ಅದರಂತೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿಯ ನಂತರದ ಸ್ಥಾನವನ್ನ ಪಡೆದಿದ್ದಾರೆ.

23 ಮಿಲಿಯನ್ ಜನ ಟ್ರಂಪ್ ರನ್ನ ಫೇಸ್ ಬುಕ್ ನ ವೈಯಕ್ತಿಕ ಅಕೌಂಟ್ ನಲ್ಲಿ ಇಷ್ಟ ಪಟ್ಟಿದ್ದಾರೆ. ಜೋರ್ಡಾನ್ ನ ರಾಣಿ ರಣಿಯಾರನ್ನ 16.9 ಮಿಲಿಯನ್ ಜನ ಲೈಕ್ ಮಾಡುವ ಮೂಲಕ ಮೂರನೇ ಸ್ಥಾನ ಪಡೆದಿದ್ದಾರೆ.

ಈ ವರದಿಯನ್ನ ಲೀಡಿಂಗ್ ಗ್ಲೋಬಲ್ ಕಮ್ಯುನಿಕೇಷನ್ ಏಜೆನ್ಸಿಯಾದ ಬರ್ಸನ್, ಕೊಹನ್ ಮತ್ತು ವೋಫ್ ಎಂಬ ಸಂಸ್ಥೆ (ಬಿಸಿಡಬ್ಲ್ಯೂ) ಸಿದ್ದಪಡಿಸಿದ “2019 ಫೇಸ್ ಬುಕ್ ನಲ್ಲಿ ವಿಶ್ವದ ನಾಯಕರು” ಎಂಬ ವರದಿಯಲ್ಲಿ ಬಹಿರಂಗಪಡಿಸಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago