ಬೆಂಗಳೂರು: ಮೋದಿ 56 ಇಂಚಿನ ಎದೆ ಇದೆ ಎಂದು ಹೇಳುತ್ತಾರೆ. ಎದೆ ಇದ್ದರೆ ಸಾಲದು, ಅದರ ಒಳಗೆ ಹೃದಯ ಇರಬೇಕು ಎಂದು ಪ್ರಧಾನಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ. ಅದಕ್ಕೆ ಇಷ್ಟೆಲ್ಲ ಮಾಡ್ತಿದ್ದಾರೆ. ಅವರ ಗುಲಾಮರಾಗಿದ್ದಾರೆ. ಇಂಟಲಿಜೆನ್ಸ್ ಏನು ಮಾಡ್ತಿತ್ತು. ಇದು ಇಂಟಲಿಜೆನ್ಸ್ ಫೈಲೂರ್ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಒಂದು ಬಾರಿಯಾದ್ರು ರೈತರ ಜೊತೆಗೆ ಮಾತಾಡಿದ್ದಾರಾ…?, ಪ್ರಧಾನಿಯಾಗಿ ಪ್ರತಿಷ್ಠೆಗೆ ತಗೊಂಡಿದ್ದಾರೆ. ಅದಾನಿ, ಅಂಬಾನಿ ಡಿಕ್ಟೆಟ್ ಮಾಡಿ ಈ ಕಾಯಿದೆ ಮಾಡಿಸಿದ ಹಾಗಿದೆ ಎಂದರು.
ಬಿ.ಸಿ ಪಾಟೀಲ್ ನಿರ್ಲಕ್ಷ್ಯತನದಿಂದ ಮಾತಾಡಿದ್ದಾರೆ. ಬೇಜವಾಬ್ದಾರಿಯಿಂದ ಮಾತಾಡಬಾರದು. ಖಲಿಸ್ತಾನ್ ನಿಂದ ಯಾರು ಬಂದಿದ್ರು ಅಂತ ಹೇಳಲಿ. ಕಣ್ಣೊರಸುವುದಕ್ಕೆ ಕೇಂದ್ರ ಸರ್ಕಾರ 11 ಮೀಟಿಂಗ್ ಮಾಡಿದ್ರು. ರೈತರು ವಿರೋಧ ಮಾಡ್ತಿದ್ದಾರೆ, ಕಾಯಿದೆಗಳು ಎಂದು ವಾಪಸ್ ತೆಗೆದುಕೊಳ್ಳಿ. ಬಿಸಿಲು, ಚಳಿ ಮಳೆ ಎನ್ನದೆ ಮಹಿಳೆಯರು, ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…