ಬೆಂಗಳೂರು: ಮೋದಿ 56 ಇಂಚಿನ ಎದೆ ಇದೆ ಎಂದು ಹೇಳುತ್ತಾರೆ. ಎದೆ ಇದ್ದರೆ ಸಾಲದು, ಅದರ ಒಳಗೆ ಹೃದಯ ಇರಬೇಕು ಎಂದು ಪ್ರಧಾನಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ. ಅದಕ್ಕೆ ಇಷ್ಟೆಲ್ಲ ಮಾಡ್ತಿದ್ದಾರೆ. ಅವರ ಗುಲಾಮರಾಗಿದ್ದಾರೆ. ಇಂಟಲಿಜೆನ್ಸ್ ಏನು ಮಾಡ್ತಿತ್ತು. ಇದು ಇಂಟಲಿಜೆನ್ಸ್ ಫೈಲೂರ್ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಒಂದು ಬಾರಿಯಾದ್ರು ರೈತರ ಜೊತೆಗೆ ಮಾತಾಡಿದ್ದಾರಾ…?, ಪ್ರಧಾನಿಯಾಗಿ ಪ್ರತಿಷ್ಠೆಗೆ ತಗೊಂಡಿದ್ದಾರೆ. ಅದಾನಿ, ಅಂಬಾನಿ ಡಿಕ್ಟೆಟ್ ಮಾಡಿ ಈ ಕಾಯಿದೆ ಮಾಡಿಸಿದ ಹಾಗಿದೆ ಎಂದರು.
ಬಿ.ಸಿ ಪಾಟೀಲ್ ನಿರ್ಲಕ್ಷ್ಯತನದಿಂದ ಮಾತಾಡಿದ್ದಾರೆ. ಬೇಜವಾಬ್ದಾರಿಯಿಂದ ಮಾತಾಡಬಾರದು. ಖಲಿಸ್ತಾನ್ ನಿಂದ ಯಾರು ಬಂದಿದ್ರು ಅಂತ ಹೇಳಲಿ. ಕಣ್ಣೊರಸುವುದಕ್ಕೆ ಕೇಂದ್ರ ಸರ್ಕಾರ 11 ಮೀಟಿಂಗ್ ಮಾಡಿದ್ರು. ರೈತರು ವಿರೋಧ ಮಾಡ್ತಿದ್ದಾರೆ, ಕಾಯಿದೆಗಳು ಎಂದು ವಾಪಸ್ ತೆಗೆದುಕೊಳ್ಳಿ. ಬಿಸಿಲು, ಚಳಿ ಮಳೆ ಎನ್ನದೆ ಮಹಿಳೆಯರು, ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ,…
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…