ಮೋಸ್ಟ್ ವಾಂಟೆಡ್ ಭಯೋತ್ಪದಕ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕರೋನವೈರಸ್‌ ಸೊಂಕು ,ಪಾಕ್ ಮಾಧ್ಯಮಗಳ ವರದಿ

ಮೋಸ್ಟ್ ವಾಂಟೆಡ್ ಭಯೋತ್ಪದಕ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕರೋನವೈರಸ್‌ ಸೊಂಕು ,ಪಾಕ್ ಮಾಧ್ಯಮಗಳ ವರದಿ

ಕರಾಚಿ, : ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕರೋನವೈರಸ್‌ ಸೊಂಕು ಇರುವುದು ಧೃಡಪಟ್ಟಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
ಪಾಕಿಸ್ತಾನದ ಕರಾಚಿಯಲ್ಲಿರುವ ದಾವೂದ್ ಹಾಗು ಆತನ ಪತ್ನಿ ಮೆಹಜಾಬಿನ್ ಸಹ ಸೋಂಕಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ.

ಮುಂಬೈನ ಡೊಂಗ್ರಿಯಲ್ಲಿ ಜನಿಸಿದ ದಾವೂದ್ ಇಬ್ರಾಹಿಂ ಕಸ್ಕರ್ ಪ್ರಸ್ತುತ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗಿದೆ. ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪದಕರಲ್ಲಿ ದಾವೂದ್ ಇಬ್ರಾಹಿಂ ಕೂಡ ಒಬ್ಬನಾಗಿದ್ದಾನೆ, ದಾವೂದ್ 1993 ರ ಬಾಂಬೆ ಸ್ಫೋಟದ ಆರೋಪಿಯಾಗಿದ್ದು, ಆತನ ವಿರುದ್ಧ ಹಲವಾರು ಇಂಟರ್‌ಪೋಲ್ ನೋಟಿಸ್‌ಗಳಿವೆ. 2003 ರಲ್ಲಿ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ದಾವೂದ್ ಅವರನ್ನು ಜಾಗತಿಕ ಭಯೋತ್ಪಾದಕನ್ನಾಗಿ ಘೋಷಣೆ ಮಾಡಿದೆ.

(copied)

Vishwa News 24

Recent Posts

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

23 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

39 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

48 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

2 hours ago