ಮೋಸ್ಟ್ ವಾಂಟೆಡ್ ಭಯೋತ್ಪದಕ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕರೋನವೈರಸ್‌ ಸೊಂಕು ,ಪಾಕ್ ಮಾಧ್ಯಮಗಳ ವರದಿ

ಮೋಸ್ಟ್ ವಾಂಟೆಡ್ ಭಯೋತ್ಪದಕ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕರೋನವೈರಸ್‌ ಸೊಂಕು ,ಪಾಕ್ ಮಾಧ್ಯಮಗಳ ವರದಿ

ಕರಾಚಿ, : ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕರೋನವೈರಸ್‌ ಸೊಂಕು ಇರುವುದು ಧೃಡಪಟ್ಟಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
ಪಾಕಿಸ್ತಾನದ ಕರಾಚಿಯಲ್ಲಿರುವ ದಾವೂದ್ ಹಾಗು ಆತನ ಪತ್ನಿ ಮೆಹಜಾಬಿನ್ ಸಹ ಸೋಂಕಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ.

ಮುಂಬೈನ ಡೊಂಗ್ರಿಯಲ್ಲಿ ಜನಿಸಿದ ದಾವೂದ್ ಇಬ್ರಾಹಿಂ ಕಸ್ಕರ್ ಪ್ರಸ್ತುತ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗಿದೆ. ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪದಕರಲ್ಲಿ ದಾವೂದ್ ಇಬ್ರಾಹಿಂ ಕೂಡ ಒಬ್ಬನಾಗಿದ್ದಾನೆ, ದಾವೂದ್ 1993 ರ ಬಾಂಬೆ ಸ್ಫೋಟದ ಆರೋಪಿಯಾಗಿದ್ದು, ಆತನ ವಿರುದ್ಧ ಹಲವಾರು ಇಂಟರ್‌ಪೋಲ್ ನೋಟಿಸ್‌ಗಳಿವೆ. 2003 ರಲ್ಲಿ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ದಾವೂದ್ ಅವರನ್ನು ಜಾಗತಿಕ ಭಯೋತ್ಪಾದಕನ್ನಾಗಿ ಘೋಷಣೆ ಮಾಡಿದೆ.

(copied)

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

2 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

5 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

5 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

5 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

5 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

5 hours ago