Featured

ಮೋಸ ಹೋಗುವ ಸಂಭವ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೋಸ ಹೋಗುವ ಸಂಭವ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನಸ್ಸಿನಲ್ಲಿ ಸಂತಸ ಇರುತ್ತದೆ, ಪೋಷಕರ ಆರೋಗ್ಯದಲ್ಲಿ ಕಾಳಜಿವಹಿಸಿ, ಹೊಸದನ್ನು ಕಲಿಯುವ ಅವಕಾಶವಿರುತ್ತದೆ.

ವೃಷಭ: ಮಕ್ಕಳಿಂದ ಶುಭವಾರ್ತೆ, ಶಿಕ್ಷಣ ಕ್ಷೇತ್ರದವರಿಗೆ ಭರ್ತಿ, ಆರೋಗ್ಯ ವಿಚಾರದಲ್ಲಿ ಎಚ್ಚರಿಕೆ.

ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ಮಾತಿನಿಂದ ಸಮಾಜದಲ್ಲಿ ತೊಂದರೆ.

ಕರ್ಕಾಟಕ: ವಾದ ವಿವಾದಗಳು ಸಂಭವ, ವಿವಾಹದಲ್ಲಿ ಅಶುಭ, ಬಂಧು ಬಳಗದವರೊಡನೆ ಭಿನ್ನಾಭಿಪ್ರಾಯ.

ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.

ಕನ್ಯಾ: ಬಂಧು ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.

ತುಲಾ: ಕೆಲಸದಲ್ಲಿ ಬಡ್ತಿ, ಆಕಸ್ಮಿಕ ಧನಲಾಭ, ಮಾತೃ ವರ್ಗದವರಿಂದ ಸಹಾಯ.

ವೃಶ್ಚಿಕ: ಆರೋಗ್ಯಕ್ಕಾಗಿ ವೈದ್ಯರ ಸಲಹೆ ಪಡೆಯಿರಿ, ಬಿದ್ದು ಪೆಟ್ಟಾಗುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ.

ಧನುಸ್ಸು: ಭೂ ವ್ಯವಹಾರದಲ್ಲಿ ತೊಂದರೆ, ಕಟ್ಟಡವೃತ್ತಿಯವರಿಗೆ ತೊಂದರೆ, ಗಾಯಗಳಾಗುವ ಸಂಭವ.

ಮಕರ: ವಕೀಲಿವೃತ್ತಿಯಲ್ಲಿ ತೊಂದರೆ, ಮೋಸ ಹೋಗುವ ಸಂಭವ, ಹಣಕಾಸಿನ ತೊಂದರೆ.

ಕುಂಭ: ಅಧಿಕ ಪ್ರಯಾಣದಿಂದ ಆರೋಗ್ಯದಲ್ಲಿ ಸಮಸ್ಯೆ, ಮನೆಯ ಹಿರಿಯರೊಂದಿಗೆ ಜಗಳ, ಸ್ನೇಹಿತರೆ ಶತ್ರುಗಳಾಗುತ್ತಾರೆ.

ಮೀನ: ವ್ಯಾಪಾರದ ಹೂಡಿಕೆಯಲ್ಲಿ ಹಾನಿ, ವಕೀಲರಿಗೆ ಶುಭ, ಆಕಸ್ಮಿಕ ಧನಪ್ರಾಪ್ತಿ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago