Featured

ಮೋಸ ಹೋಗುವ ಸಂಭವ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೋಸ ಹೋಗುವ ಸಂಭವ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನಸ್ಸಿನಲ್ಲಿ ಸಂತಸ ಇರುತ್ತದೆ, ಪೋಷಕರ ಆರೋಗ್ಯದಲ್ಲಿ ಕಾಳಜಿವಹಿಸಿ, ಹೊಸದನ್ನು ಕಲಿಯುವ ಅವಕಾಶವಿರುತ್ತದೆ.

ವೃಷಭ: ಮಕ್ಕಳಿಂದ ಶುಭವಾರ್ತೆ, ಶಿಕ್ಷಣ ಕ್ಷೇತ್ರದವರಿಗೆ ಭರ್ತಿ, ಆರೋಗ್ಯ ವಿಚಾರದಲ್ಲಿ ಎಚ್ಚರಿಕೆ.

ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ಮಾತಿನಿಂದ ಸಮಾಜದಲ್ಲಿ ತೊಂದರೆ.

ಕರ್ಕಾಟಕ: ವಾದ ವಿವಾದಗಳು ಸಂಭವ, ವಿವಾಹದಲ್ಲಿ ಅಶುಭ, ಬಂಧು ಬಳಗದವರೊಡನೆ ಭಿನ್ನಾಭಿಪ್ರಾಯ.

ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.

ಕನ್ಯಾ: ಬಂಧು ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.

ತುಲಾ: ಕೆಲಸದಲ್ಲಿ ಬಡ್ತಿ, ಆಕಸ್ಮಿಕ ಧನಲಾಭ, ಮಾತೃ ವರ್ಗದವರಿಂದ ಸಹಾಯ.

ವೃಶ್ಚಿಕ: ಆರೋಗ್ಯಕ್ಕಾಗಿ ವೈದ್ಯರ ಸಲಹೆ ಪಡೆಯಿರಿ, ಬಿದ್ದು ಪೆಟ್ಟಾಗುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ.

ಧನುಸ್ಸು: ಭೂ ವ್ಯವಹಾರದಲ್ಲಿ ತೊಂದರೆ, ಕಟ್ಟಡವೃತ್ತಿಯವರಿಗೆ ತೊಂದರೆ, ಗಾಯಗಳಾಗುವ ಸಂಭವ.

ಮಕರ: ವಕೀಲಿವೃತ್ತಿಯಲ್ಲಿ ತೊಂದರೆ, ಮೋಸ ಹೋಗುವ ಸಂಭವ, ಹಣಕಾಸಿನ ತೊಂದರೆ.

ಕುಂಭ: ಅಧಿಕ ಪ್ರಯಾಣದಿಂದ ಆರೋಗ್ಯದಲ್ಲಿ ಸಮಸ್ಯೆ, ಮನೆಯ ಹಿರಿಯರೊಂದಿಗೆ ಜಗಳ, ಸ್ನೇಹಿತರೆ ಶತ್ರುಗಳಾಗುತ್ತಾರೆ.

ಮೀನ: ವ್ಯಾಪಾರದ ಹೂಡಿಕೆಯಲ್ಲಿ ಹಾನಿ, ವಕೀಲರಿಗೆ ಶುಭ, ಆಕಸ್ಮಿಕ ಧನಪ್ರಾಪ್ತಿ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago