ಮೇಷ: ಮನಸ್ಸಿನಲ್ಲಿ ಸಂತಸ ಇರುತ್ತದೆ, ಪೋಷಕರ ಆರೋಗ್ಯದಲ್ಲಿ ಕಾಳಜಿವಹಿಸಿ, ಹೊಸದನ್ನು ಕಲಿಯುವ ಅವಕಾಶವಿರುತ್ತದೆ.
ವೃಷಭ: ಮಕ್ಕಳಿಂದ ಶುಭವಾರ್ತೆ, ಶಿಕ್ಷಣ ಕ್ಷೇತ್ರದವರಿಗೆ ಭರ್ತಿ, ಆರೋಗ್ಯ ವಿಚಾರದಲ್ಲಿ ಎಚ್ಚರಿಕೆ.
ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ಮಾತಿನಿಂದ ಸಮಾಜದಲ್ಲಿ ತೊಂದರೆ.
ಕರ್ಕಾಟಕ: ವಾದ ವಿವಾದಗಳು ಸಂಭವ, ವಿವಾಹದಲ್ಲಿ ಅಶುಭ, ಬಂಧು ಬಳಗದವರೊಡನೆ ಭಿನ್ನಾಭಿಪ್ರಾಯ.
ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.
ಕನ್ಯಾ: ಬಂಧು ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.
ತುಲಾ: ಕೆಲಸದಲ್ಲಿ ಬಡ್ತಿ, ಆಕಸ್ಮಿಕ ಧನಲಾಭ, ಮಾತೃ ವರ್ಗದವರಿಂದ ಸಹಾಯ.
ವೃಶ್ಚಿಕ: ಆರೋಗ್ಯಕ್ಕಾಗಿ ವೈದ್ಯರ ಸಲಹೆ ಪಡೆಯಿರಿ, ಬಿದ್ದು ಪೆಟ್ಟಾಗುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ.
ಧನುಸ್ಸು: ಭೂ ವ್ಯವಹಾರದಲ್ಲಿ ತೊಂದರೆ, ಕಟ್ಟಡವೃತ್ತಿಯವರಿಗೆ ತೊಂದರೆ, ಗಾಯಗಳಾಗುವ ಸಂಭವ.
ಮಕರ: ವಕೀಲಿವೃತ್ತಿಯಲ್ಲಿ ತೊಂದರೆ, ಮೋಸ ಹೋಗುವ ಸಂಭವ, ಹಣಕಾಸಿನ ತೊಂದರೆ.
ಕುಂಭ: ಅಧಿಕ ಪ್ರಯಾಣದಿಂದ ಆರೋಗ್ಯದಲ್ಲಿ ಸಮಸ್ಯೆ, ಮನೆಯ ಹಿರಿಯರೊಂದಿಗೆ ಜಗಳ, ಸ್ನೇಹಿತರೆ ಶತ್ರುಗಳಾಗುತ್ತಾರೆ.
ಮೀನ: ವ್ಯಾಪಾರದ ಹೂಡಿಕೆಯಲ್ಲಿ ಹಾನಿ, ವಕೀಲರಿಗೆ ಶುಭ, ಆಕಸ್ಮಿಕ ಧನಪ್ರಾಪ್ತಿ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…