ಮೇಷ: ಮನಸ್ಸಿನಲ್ಲಿ ಸಂತಸ ಇರುತ್ತದೆ, ಪೋಷಕರ ಆರೋಗ್ಯದಲ್ಲಿ ಕಾಳಜಿವಹಿಸಿ, ಹೊಸದನ್ನು ಕಲಿಯುವ ಅವಕಾಶವಿರುತ್ತದೆ.
ವೃಷಭ: ಮಕ್ಕಳಿಂದ ಶುಭವಾರ್ತೆ, ಶಿಕ್ಷಣ ಕ್ಷೇತ್ರದವರಿಗೆ ಭರ್ತಿ, ಆರೋಗ್ಯ ವಿಚಾರದಲ್ಲಿ ಎಚ್ಚರಿಕೆ.
ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ಮಾತಿನಿಂದ ಸಮಾಜದಲ್ಲಿ ತೊಂದರೆ.
ಕರ್ಕಾಟಕ: ವಾದ ವಿವಾದಗಳು ಸಂಭವ, ವಿವಾಹದಲ್ಲಿ ಅಶುಭ, ಬಂಧು ಬಳಗದವರೊಡನೆ ಭಿನ್ನಾಭಿಪ್ರಾಯ.
ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.
ಕನ್ಯಾ: ಬಂಧು ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.
ತುಲಾ: ಕೆಲಸದಲ್ಲಿ ಬಡ್ತಿ, ಆಕಸ್ಮಿಕ ಧನಲಾಭ, ಮಾತೃ ವರ್ಗದವರಿಂದ ಸಹಾಯ.
ವೃಶ್ಚಿಕ: ಆರೋಗ್ಯಕ್ಕಾಗಿ ವೈದ್ಯರ ಸಲಹೆ ಪಡೆಯಿರಿ, ಬಿದ್ದು ಪೆಟ್ಟಾಗುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ.
ಧನುಸ್ಸು: ಭೂ ವ್ಯವಹಾರದಲ್ಲಿ ತೊಂದರೆ, ಕಟ್ಟಡವೃತ್ತಿಯವರಿಗೆ ತೊಂದರೆ, ಗಾಯಗಳಾಗುವ ಸಂಭವ.
ಮಕರ: ವಕೀಲಿವೃತ್ತಿಯಲ್ಲಿ ತೊಂದರೆ, ಮೋಸ ಹೋಗುವ ಸಂಭವ, ಹಣಕಾಸಿನ ತೊಂದರೆ.
ಕುಂಭ: ಅಧಿಕ ಪ್ರಯಾಣದಿಂದ ಆರೋಗ್ಯದಲ್ಲಿ ಸಮಸ್ಯೆ, ಮನೆಯ ಹಿರಿಯರೊಂದಿಗೆ ಜಗಳ, ಸ್ನೇಹಿತರೆ ಶತ್ರುಗಳಾಗುತ್ತಾರೆ.
ಮೀನ: ವ್ಯಾಪಾರದ ಹೂಡಿಕೆಯಲ್ಲಿ ಹಾನಿ, ವಕೀಲರಿಗೆ ಶುಭ, ಆಕಸ್ಮಿಕ ಧನಪ್ರಾಪ್ತಿ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…