ಮೇಷ: ಮನಸ್ಸಿನಲ್ಲಿ ಸಂತಸ ಇರುತ್ತದೆ, ಪೋಷಕರ ಆರೋಗ್ಯದಲ್ಲಿ ಕಾಳಜಿವಹಿಸಿ, ಹೊಸದನ್ನು ಕಲಿಯುವ ಅವಕಾಶವಿರುತ್ತದೆ.
ವೃಷಭ: ಮಕ್ಕಳಿಂದ ಶುಭವಾರ್ತೆ, ಶಿಕ್ಷಣ ಕ್ಷೇತ್ರದವರಿಗೆ ಭರ್ತಿ, ಆರೋಗ್ಯ ವಿಚಾರದಲ್ಲಿ ಎಚ್ಚರಿಕೆ.
ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ಮಾತಿನಿಂದ ಸಮಾಜದಲ್ಲಿ ತೊಂದರೆ.
ಕರ್ಕಾಟಕ: ವಾದ ವಿವಾದಗಳು ಸಂಭವ, ವಿವಾಹದಲ್ಲಿ ಅಶುಭ, ಬಂಧು ಬಳಗದವರೊಡನೆ ಭಿನ್ನಾಭಿಪ್ರಾಯ.
ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.
ಕನ್ಯಾ: ಬಂಧು ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.
ತುಲಾ: ಕೆಲಸದಲ್ಲಿ ಬಡ್ತಿ, ಆಕಸ್ಮಿಕ ಧನಲಾಭ, ಮಾತೃ ವರ್ಗದವರಿಂದ ಸಹಾಯ.
ವೃಶ್ಚಿಕ: ಆರೋಗ್ಯಕ್ಕಾಗಿ ವೈದ್ಯರ ಸಲಹೆ ಪಡೆಯಿರಿ, ಬಿದ್ದು ಪೆಟ್ಟಾಗುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ.
ಧನುಸ್ಸು: ಭೂ ವ್ಯವಹಾರದಲ್ಲಿ ತೊಂದರೆ, ಕಟ್ಟಡವೃತ್ತಿಯವರಿಗೆ ತೊಂದರೆ, ಗಾಯಗಳಾಗುವ ಸಂಭವ.
ಮಕರ: ವಕೀಲಿವೃತ್ತಿಯಲ್ಲಿ ತೊಂದರೆ, ಮೋಸ ಹೋಗುವ ಸಂಭವ, ಹಣಕಾಸಿನ ತೊಂದರೆ.
ಕುಂಭ: ಅಧಿಕ ಪ್ರಯಾಣದಿಂದ ಆರೋಗ್ಯದಲ್ಲಿ ಸಮಸ್ಯೆ, ಮನೆಯ ಹಿರಿಯರೊಂದಿಗೆ ಜಗಳ, ಸ್ನೇಹಿತರೆ ಶತ್ರುಗಳಾಗುತ್ತಾರೆ.
ಮೀನ: ವ್ಯಾಪಾರದ ಹೂಡಿಕೆಯಲ್ಲಿ ಹಾನಿ, ವಕೀಲರಿಗೆ ಶುಭ, ಆಕಸ್ಮಿಕ ಧನಪ್ರಾಪ್ತಿ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…