Featured

ಮೌನವಾಗಿರುವುದೇ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೌನವಾಗಿರುವುದೇ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾರ್ಥಿಗಳಿಗೆ ಅಶುಭ, ಆರೋಗ್ಯದಲ್ಲಿ ಚೇತರಿಕೆ, ಅಶುಭ ವಾರ್ತೆ ಕೇಳುವಿರಿ

ವೃಷಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಿಗೆ ತೊಂದರೆ ಇಲ್ಲ, ರಾಜಕೀಯ ಕ್ಷೇತ್ರದವರಿಗೆ ಶುಭ ಪರಿಹಾರ

ಮಿಥುನ: ಉದ್ಯೋಗದಲ್ಲಿ ಅಭಿವೃದ್ಧಿ, ಪ್ರಯಾಣದಿಂದ ಶುಭ, ಕುಟುಂಬದಲ್ಲಿ ಸಂತಸ

ಕಟಕ: ನಿಧಾನಗತಿಯಲ್ಲಿ ಆರ್ಥಿಕ ಚೇತರಿಕೆ, ಶತ್ರು ಭಯ, ಕೋರ್ಟು ಕೆಲಸದಲ್ಲಿ ಅಭಿವೃದ್ಧಿ

ಸಿಂಹ: ಕೆಲಸಗಳಲ್ಲಿ ವಿರೋಧ, ಸಕಾಲದಲ್ಲಿ ಭೋಜನ ಇಲ್ಲದಿರುವಿಕೆ, ಮೌನವಾಗಿರುವುದೇ ಉತ್ತಮ

ಕನ್ಯಾ: ಮನೋ ವೈರಾಗ್ಯ, ವ್ಯವಹಾರದಲ್ಲಿ ಉನ್ನತಿ, ಮನಃಶಾಂತಿ

ತುಲಾ: ವ್ಯಾಸಂಗದಲ್ಲಿ ಆಸಕ್ತಿ ಕಡಿಮೆ, ಮೇಲಾಧಿಕಾರಿಗಳಿಂದ ಒತ್ತಡ, ವಿವಾಹ ವಿಚಾರದಲ್ಲಿ ಅಶುಭ

ವೃಶ್ಚಿಕ: ಬಟ್ಟೆಯ ವ್ಯಾಪಾರದಲ್ಲಿ ನಷ್ಟ, ವ್ಯವಹಾರದಲ್ಲಿ ಲಾಭ, ಮಾರಾಟ ಪ್ರತಿನಿಧಿಗಳಿಗೆ ಶುಭ

ಧನು: ಪತ್ರಿಕಾ ಪ್ರತಿನಿಧಿಗಳಿಗೆ ಶುಭ, ಪುಸ್ತಕ ಮಾರಾಟಗಾರರಿಗೆ ಆದಾಯ, ತಾಂತ್ರಿಕ ವರ್ಗದವರಿಗೆ ಸರಾಸರಿ ಪರಿಹಾರ

ಮಕರ: ಹಣದ ತೊಂದರೆ ನೀಗುತ್ತದೆ, ದುಗುಡಗಳು ಮರೆಯಾಗುತ್ತದೆ, ಆತ್ಮ ಶಕ್ತಿ ಹೆಚ್ಚುತ್ತದೆ.

ಕುಂಭ: ಕೆಲಸದಲ್ಲಿ ಅಧಿಕ ಒತ್ತಡ, ಪತ್ನಿ ಆರೋಗ್ಯ ಕ್ಷೀಣ, ಮಕ್ಕಳಿಂದ ತೊಂದರೆ,

ಮೀನ: ಉಪನ್ಯಾಸಕರಿಗೆ ಶುಭ, ನಾನಾ ರೀತಿಯ ತೊಂದರೆ, ಕೋಪ ಜಾಸ್ತಿ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago