ಮೇಷ: ವಿದ್ಯಾರ್ಥಿಗಳಿಗೆ ಅಶುಭ, ಆರೋಗ್ಯದಲ್ಲಿ ಚೇತರಿಕೆ, ಅಶುಭ ವಾರ್ತೆ ಕೇಳುವಿರಿ
ವೃಷಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಿಗೆ ತೊಂದರೆ ಇಲ್ಲ, ರಾಜಕೀಯ ಕ್ಷೇತ್ರದವರಿಗೆ ಶುಭ ಪರಿಹಾರ
ಮಿಥುನ: ಉದ್ಯೋಗದಲ್ಲಿ ಅಭಿವೃದ್ಧಿ, ಪ್ರಯಾಣದಿಂದ ಶುಭ, ಕುಟುಂಬದಲ್ಲಿ ಸಂತಸ
ಕಟಕ: ನಿಧಾನಗತಿಯಲ್ಲಿ ಆರ್ಥಿಕ ಚೇತರಿಕೆ, ಶತ್ರು ಭಯ, ಕೋರ್ಟು ಕೆಲಸದಲ್ಲಿ ಅಭಿವೃದ್ಧಿ
ಸಿಂಹ: ಕೆಲಸಗಳಲ್ಲಿ ವಿರೋಧ, ಸಕಾಲದಲ್ಲಿ ಭೋಜನ ಇಲ್ಲದಿರುವಿಕೆ, ಮೌನವಾಗಿರುವುದೇ ಉತ್ತಮ
ಕನ್ಯಾ: ಮನೋ ವೈರಾಗ್ಯ, ವ್ಯವಹಾರದಲ್ಲಿ ಉನ್ನತಿ, ಮನಃಶಾಂತಿ
ತುಲಾ: ವ್ಯಾಸಂಗದಲ್ಲಿ ಆಸಕ್ತಿ ಕಡಿಮೆ, ಮೇಲಾಧಿಕಾರಿಗಳಿಂದ ಒತ್ತಡ, ವಿವಾಹ ವಿಚಾರದಲ್ಲಿ ಅಶುಭ
ವೃಶ್ಚಿಕ: ಬಟ್ಟೆಯ ವ್ಯಾಪಾರದಲ್ಲಿ ನಷ್ಟ, ವ್ಯವಹಾರದಲ್ಲಿ ಲಾಭ, ಮಾರಾಟ ಪ್ರತಿನಿಧಿಗಳಿಗೆ ಶುಭ
ಧನು: ಪತ್ರಿಕಾ ಪ್ರತಿನಿಧಿಗಳಿಗೆ ಶುಭ, ಪುಸ್ತಕ ಮಾರಾಟಗಾರರಿಗೆ ಆದಾಯ, ತಾಂತ್ರಿಕ ವರ್ಗದವರಿಗೆ ಸರಾಸರಿ ಪರಿಹಾರ
ಮಕರ: ಹಣದ ತೊಂದರೆ ನೀಗುತ್ತದೆ, ದುಗುಡಗಳು ಮರೆಯಾಗುತ್ತದೆ, ಆತ್ಮ ಶಕ್ತಿ ಹೆಚ್ಚುತ್ತದೆ.
ಕುಂಭ: ಕೆಲಸದಲ್ಲಿ ಅಧಿಕ ಒತ್ತಡ, ಪತ್ನಿ ಆರೋಗ್ಯ ಕ್ಷೀಣ, ಮಕ್ಕಳಿಂದ ತೊಂದರೆ,
ಮೀನ: ಉಪನ್ಯಾಸಕರಿಗೆ ಶುಭ, ನಾನಾ ರೀತಿಯ ತೊಂದರೆ, ಕೋಪ ಜಾಸ್ತಿ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…