Featured

ಮೌನವಾಗಿರುವುದೇ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೌನವಾಗಿರುವುದೇ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾರ್ಥಿಗಳಿಗೆ ಅಶುಭ, ಆರೋಗ್ಯದಲ್ಲಿ ಚೇತರಿಕೆ, ಅಶುಭ ವಾರ್ತೆ ಕೇಳುವಿರಿ

ವೃಷಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಿಗೆ ತೊಂದರೆ ಇಲ್ಲ, ರಾಜಕೀಯ ಕ್ಷೇತ್ರದವರಿಗೆ ಶುಭ ಪರಿಹಾರ

ಮಿಥುನ: ಉದ್ಯೋಗದಲ್ಲಿ ಅಭಿವೃದ್ಧಿ, ಪ್ರಯಾಣದಿಂದ ಶುಭ, ಕುಟುಂಬದಲ್ಲಿ ಸಂತಸ

ಕಟಕ: ನಿಧಾನಗತಿಯಲ್ಲಿ ಆರ್ಥಿಕ ಚೇತರಿಕೆ, ಶತ್ರು ಭಯ, ಕೋರ್ಟು ಕೆಲಸದಲ್ಲಿ ಅಭಿವೃದ್ಧಿ

ಸಿಂಹ: ಕೆಲಸಗಳಲ್ಲಿ ವಿರೋಧ, ಸಕಾಲದಲ್ಲಿ ಭೋಜನ ಇಲ್ಲದಿರುವಿಕೆ, ಮೌನವಾಗಿರುವುದೇ ಉತ್ತಮ

ಕನ್ಯಾ: ಮನೋ ವೈರಾಗ್ಯ, ವ್ಯವಹಾರದಲ್ಲಿ ಉನ್ನತಿ, ಮನಃಶಾಂತಿ

ತುಲಾ: ವ್ಯಾಸಂಗದಲ್ಲಿ ಆಸಕ್ತಿ ಕಡಿಮೆ, ಮೇಲಾಧಿಕಾರಿಗಳಿಂದ ಒತ್ತಡ, ವಿವಾಹ ವಿಚಾರದಲ್ಲಿ ಅಶುಭ

ವೃಶ್ಚಿಕ: ಬಟ್ಟೆಯ ವ್ಯಾಪಾರದಲ್ಲಿ ನಷ್ಟ, ವ್ಯವಹಾರದಲ್ಲಿ ಲಾಭ, ಮಾರಾಟ ಪ್ರತಿನಿಧಿಗಳಿಗೆ ಶುಭ

ಧನು: ಪತ್ರಿಕಾ ಪ್ರತಿನಿಧಿಗಳಿಗೆ ಶುಭ, ಪುಸ್ತಕ ಮಾರಾಟಗಾರರಿಗೆ ಆದಾಯ, ತಾಂತ್ರಿಕ ವರ್ಗದವರಿಗೆ ಸರಾಸರಿ ಪರಿಹಾರ

ಮಕರ: ಹಣದ ತೊಂದರೆ ನೀಗುತ್ತದೆ, ದುಗುಡಗಳು ಮರೆಯಾಗುತ್ತದೆ, ಆತ್ಮ ಶಕ್ತಿ ಹೆಚ್ಚುತ್ತದೆ.

ಕುಂಭ: ಕೆಲಸದಲ್ಲಿ ಅಧಿಕ ಒತ್ತಡ, ಪತ್ನಿ ಆರೋಗ್ಯ ಕ್ಷೀಣ, ಮಕ್ಕಳಿಂದ ತೊಂದರೆ,

ಮೀನ: ಉಪನ್ಯಾಸಕರಿಗೆ ಶುಭ, ನಾನಾ ರೀತಿಯ ತೊಂದರೆ, ಕೋಪ ಜಾಸ್ತಿ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

5 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

5 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

5 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

7 hours ago