Featured

ಮೌನವಾಗಿರುವುದೇ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೌನವಾಗಿರುವುದೇ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾರ್ಥಿಗಳಿಗೆ ಅಶುಭ, ಆರೋಗ್ಯದಲ್ಲಿ ಚೇತರಿಕೆ, ಅಶುಭ ವಾರ್ತೆ ಕೇಳುವಿರಿ

ವೃಷಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಿಗೆ ತೊಂದರೆ ಇಲ್ಲ, ರಾಜಕೀಯ ಕ್ಷೇತ್ರದವರಿಗೆ ಶುಭ ಪರಿಹಾರ

ಮಿಥುನ: ಉದ್ಯೋಗದಲ್ಲಿ ಅಭಿವೃದ್ಧಿ, ಪ್ರಯಾಣದಿಂದ ಶುಭ, ಕುಟುಂಬದಲ್ಲಿ ಸಂತಸ

ಕಟಕ: ನಿಧಾನಗತಿಯಲ್ಲಿ ಆರ್ಥಿಕ ಚೇತರಿಕೆ, ಶತ್ರು ಭಯ, ಕೋರ್ಟು ಕೆಲಸದಲ್ಲಿ ಅಭಿವೃದ್ಧಿ

ಸಿಂಹ: ಕೆಲಸಗಳಲ್ಲಿ ವಿರೋಧ, ಸಕಾಲದಲ್ಲಿ ಭೋಜನ ಇಲ್ಲದಿರುವಿಕೆ, ಮೌನವಾಗಿರುವುದೇ ಉತ್ತಮ

ಕನ್ಯಾ: ಮನೋ ವೈರಾಗ್ಯ, ವ್ಯವಹಾರದಲ್ಲಿ ಉನ್ನತಿ, ಮನಃಶಾಂತಿ

ತುಲಾ: ವ್ಯಾಸಂಗದಲ್ಲಿ ಆಸಕ್ತಿ ಕಡಿಮೆ, ಮೇಲಾಧಿಕಾರಿಗಳಿಂದ ಒತ್ತಡ, ವಿವಾಹ ವಿಚಾರದಲ್ಲಿ ಅಶುಭ

ವೃಶ್ಚಿಕ: ಬಟ್ಟೆಯ ವ್ಯಾಪಾರದಲ್ಲಿ ನಷ್ಟ, ವ್ಯವಹಾರದಲ್ಲಿ ಲಾಭ, ಮಾರಾಟ ಪ್ರತಿನಿಧಿಗಳಿಗೆ ಶುಭ

ಧನು: ಪತ್ರಿಕಾ ಪ್ರತಿನಿಧಿಗಳಿಗೆ ಶುಭ, ಪುಸ್ತಕ ಮಾರಾಟಗಾರರಿಗೆ ಆದಾಯ, ತಾಂತ್ರಿಕ ವರ್ಗದವರಿಗೆ ಸರಾಸರಿ ಪರಿಹಾರ

ಮಕರ: ಹಣದ ತೊಂದರೆ ನೀಗುತ್ತದೆ, ದುಗುಡಗಳು ಮರೆಯಾಗುತ್ತದೆ, ಆತ್ಮ ಶಕ್ತಿ ಹೆಚ್ಚುತ್ತದೆ.

ಕುಂಭ: ಕೆಲಸದಲ್ಲಿ ಅಧಿಕ ಒತ್ತಡ, ಪತ್ನಿ ಆರೋಗ್ಯ ಕ್ಷೀಣ, ಮಕ್ಕಳಿಂದ ತೊಂದರೆ,

ಮೀನ: ಉಪನ್ಯಾಸಕರಿಗೆ ಶುಭ, ನಾನಾ ರೀತಿಯ ತೊಂದರೆ, ಕೋಪ ಜಾಸ್ತಿ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago