ಬೆಂಗಳೂರು: ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ ಬಳಿಕ ಬಿಜೆಪಿ ಮ್ಯಾಜಿಕ್ ನಂಬರ್ ಪಡೆದಿದ್ದು, ನೂತನ ಸರಕಾರ ರಚಿಸಲು ಬಿ ಎಸ್ ಯಡಿಯೂರಪ್ಪನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.
ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್ ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಬೆಂಬಲಿಸುವ ಪತ್ರ ಬಿಡುಗಡೆ ಮಾಡಿದ್ದಾರೆ.
ಸದ್ಯ ಕಾಂಗ್ರೆಸ್ ಜೆಡಿಎಸ್ 104 ಸಂಖ್ಯಾಬಲ ಹೊಂದಿದ್ದರೆ ಬಿಜೆಪಿ 106 ಸಂಖ್ಯಾಬಲ ಹೊಂದಿದ್ದು ನೂತನ ಸರ್ಕಾರ ರಚನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ.
ದೋಸ್ತಿ ನಾಯಕರ ಮನವೊಲಿಕೆ ಯತ್ನಕ್ಕೆ ಅತೃಪ್ತರು ಮುಂಬಯಿಯಿಂದ ವಾಪಸ್ ಬರುವ ಪ್ರಶ್ನೆಯೇ ಇಲ್ಲವೆಂಬ ಖಡಕ್ ಸಂದೇಶ ರವಾನಿಸಿದ್ದಾರೆ. ಇದರೊಂದಿಗೆ ಈಗಾಗಲೇ ಅಪಾಯಕ್ಕೆ ಸಿಲುಕಿರುವ ಮೈತ್ರಿ ಸರಕಾರ ತೀವ್ರ ನಿಗಾ ಘಟಕಕ್ಕೆ ಜಾರಿದಂತಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…