ಬೆಂಗಳೂರು: ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ ಬಳಿಕ ಬಿಜೆಪಿ ಮ್ಯಾಜಿಕ್ ನಂಬರ್ ಪಡೆದಿದ್ದು, ನೂತನ ಸರಕಾರ ರಚಿಸಲು ಬಿ ಎಸ್ ಯಡಿಯೂರಪ್ಪನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.
ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್ ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಬೆಂಬಲಿಸುವ ಪತ್ರ ಬಿಡುಗಡೆ ಮಾಡಿದ್ದಾರೆ.
ಸದ್ಯ ಕಾಂಗ್ರೆಸ್ ಜೆಡಿಎಸ್ 104 ಸಂಖ್ಯಾಬಲ ಹೊಂದಿದ್ದರೆ ಬಿಜೆಪಿ 106 ಸಂಖ್ಯಾಬಲ ಹೊಂದಿದ್ದು ನೂತನ ಸರ್ಕಾರ ರಚನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ.
ದೋಸ್ತಿ ನಾಯಕರ ಮನವೊಲಿಕೆ ಯತ್ನಕ್ಕೆ ಅತೃಪ್ತರು ಮುಂಬಯಿಯಿಂದ ವಾಪಸ್ ಬರುವ ಪ್ರಶ್ನೆಯೇ ಇಲ್ಲವೆಂಬ ಖಡಕ್ ಸಂದೇಶ ರವಾನಿಸಿದ್ದಾರೆ. ಇದರೊಂದಿಗೆ ಈಗಾಗಲೇ ಅಪಾಯಕ್ಕೆ ಸಿಲುಕಿರುವ ಮೈತ್ರಿ ಸರಕಾರ ತೀವ್ರ ನಿಗಾ ಘಟಕಕ್ಕೆ ಜಾರಿದಂತಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…