ಬೆಂಗಳೂರು: ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ ಬಳಿಕ ಬಿಜೆಪಿ ಮ್ಯಾಜಿಕ್ ನಂಬರ್ ಪಡೆದಿದ್ದು, ನೂತನ ಸರಕಾರ ರಚಿಸಲು ಬಿ ಎಸ್ ಯಡಿಯೂರಪ್ಪನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.
ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್ ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಬೆಂಬಲಿಸುವ ಪತ್ರ ಬಿಡುಗಡೆ ಮಾಡಿದ್ದಾರೆ.
ಸದ್ಯ ಕಾಂಗ್ರೆಸ್ ಜೆಡಿಎಸ್ 104 ಸಂಖ್ಯಾಬಲ ಹೊಂದಿದ್ದರೆ ಬಿಜೆಪಿ 106 ಸಂಖ್ಯಾಬಲ ಹೊಂದಿದ್ದು ನೂತನ ಸರ್ಕಾರ ರಚನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ.
ದೋಸ್ತಿ ನಾಯಕರ ಮನವೊಲಿಕೆ ಯತ್ನಕ್ಕೆ ಅತೃಪ್ತರು ಮುಂಬಯಿಯಿಂದ ವಾಪಸ್ ಬರುವ ಪ್ರಶ್ನೆಯೇ ಇಲ್ಲವೆಂಬ ಖಡಕ್ ಸಂದೇಶ ರವಾನಿಸಿದ್ದಾರೆ. ಇದರೊಂದಿಗೆ ಈಗಾಗಲೇ ಅಪಾಯಕ್ಕೆ ಸಿಲುಕಿರುವ ಮೈತ್ರಿ ಸರಕಾರ ತೀವ್ರ ನಿಗಾ ಘಟಕಕ್ಕೆ ಜಾರಿದಂತಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…