ಬೆಂಗಳೂರು: ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ ಬಳಿಕ ಬಿಜೆಪಿ ಮ್ಯಾಜಿಕ್ ನಂಬರ್ ಪಡೆದಿದ್ದು, ನೂತನ ಸರಕಾರ ರಚಿಸಲು ಬಿ ಎಸ್ ಯಡಿಯೂರಪ್ಪನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.
ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್ ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಬೆಂಬಲಿಸುವ ಪತ್ರ ಬಿಡುಗಡೆ ಮಾಡಿದ್ದಾರೆ.
ಸದ್ಯ ಕಾಂಗ್ರೆಸ್ ಜೆಡಿಎಸ್ 104 ಸಂಖ್ಯಾಬಲ ಹೊಂದಿದ್ದರೆ ಬಿಜೆಪಿ 106 ಸಂಖ್ಯಾಬಲ ಹೊಂದಿದ್ದು ನೂತನ ಸರ್ಕಾರ ರಚನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ.
ದೋಸ್ತಿ ನಾಯಕರ ಮನವೊಲಿಕೆ ಯತ್ನಕ್ಕೆ ಅತೃಪ್ತರು ಮುಂಬಯಿಯಿಂದ ವಾಪಸ್ ಬರುವ ಪ್ರಶ್ನೆಯೇ ಇಲ್ಲವೆಂಬ ಖಡಕ್ ಸಂದೇಶ ರವಾನಿಸಿದ್ದಾರೆ. ಇದರೊಂದಿಗೆ ಈಗಾಗಲೇ ಅಪಾಯಕ್ಕೆ ಸಿಲುಕಿರುವ ಮೈತ್ರಿ ಸರಕಾರ ತೀವ್ರ ನಿಗಾ ಘಟಕಕ್ಕೆ ಜಾರಿದಂತಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…