ಮೊಹಮ್ಮದ್ ಫಾರೂಕ್ ಚಂದ್ರನಗರರವರಿಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ
(Kaup) ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿರುವ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಳತ್ತೂರು ಗ್ರಾಮದ ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆ ಪರಿಗಣಿಸಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಯು.ಎಸ್.ಎ ಚೆನ್ನೈ(ತಮಿಳುನಾಡು) ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಆಗಿದ್ದಾರೆ ಎಂದು ಇದರ ಸ್ಥಾಪಕ ಅಧ್ಯಕ್ಷರಾದ ಡಾ.ಪಿ. ಎಂ ಮನವಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಸಮಾಜ ಸೇವೆಗಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಸೇರಿದಂತೆ ಯು.ಎ.ಇ ದುಬೈ ಯೂತ್ ಐಕಾನ್ ಅಂತರಾಷ್ಟ್ರೀಯ ಪ್ರಶಸ್ತಿ, ಗೋವಾದ ಜನಸೇವಾ ಸದ್ಭಾವನ್ ಪುರಸ್ಕಾರ್ ಪ್ರಶಸ್ತಿ, ದೆಹಲಿಯ ಏಷ್ಯಾ ಫೆಸಿಫಿಕ್ ಗೋಲ್ಡ್ ಸ್ಟಾರ್ ಪ್ರಶಸ್ತಿ, ಕೇರಳದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ, ಕೈರಳಿ ಪ್ರಕಾಶನ ಕಾಸರಗೋಡು ಸಮಾಜ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಾಧಕ ರತ್ನ ಪ್ರಶಸ್ತಿ ಸೇರಿದಂತೆ ಸಾಮಾಜಿಕ ರಾಜಕೀಯ ಧಾರ್ಮಿಕ ಕ್ಷೇತ್ರದಲ್ಲಿ ಹಲವಾರು ಸಂಘ ಸಂಸ್ಥೆಗಳು ಗೌರವಿಸಿ ಜಿಲ್ಲಾ ರಾಜ್ಯ ರಾಷ್ಟೀಯ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…