ಮೊಹಮ್ಮದ್ ಫಾರೂಕ್ ಚಂದ್ರನಗರರವರಿಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ
(Kaup) ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿರುವ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಳತ್ತೂರು ಗ್ರಾಮದ ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆ ಪರಿಗಣಿಸಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಯು.ಎಸ್.ಎ ಚೆನ್ನೈ(ತಮಿಳುನಾಡು) ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಆಗಿದ್ದಾರೆ ಎಂದು ಇದರ ಸ್ಥಾಪಕ ಅಧ್ಯಕ್ಷರಾದ ಡಾ.ಪಿ. ಎಂ ಮನವಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಸಮಾಜ ಸೇವೆಗಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಸೇರಿದಂತೆ ಯು.ಎ.ಇ ದುಬೈ ಯೂತ್ ಐಕಾನ್ ಅಂತರಾಷ್ಟ್ರೀಯ ಪ್ರಶಸ್ತಿ, ಗೋವಾದ ಜನಸೇವಾ ಸದ್ಭಾವನ್ ಪುರಸ್ಕಾರ್ ಪ್ರಶಸ್ತಿ, ದೆಹಲಿಯ ಏಷ್ಯಾ ಫೆಸಿಫಿಕ್ ಗೋಲ್ಡ್ ಸ್ಟಾರ್ ಪ್ರಶಸ್ತಿ, ಕೇರಳದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ, ಕೈರಳಿ ಪ್ರಕಾಶನ ಕಾಸರಗೋಡು ಸಮಾಜ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಾಧಕ ರತ್ನ ಪ್ರಶಸ್ತಿ ಸೇರಿದಂತೆ ಸಾಮಾಜಿಕ ರಾಜಕೀಯ ಧಾರ್ಮಿಕ ಕ್ಷೇತ್ರದಲ್ಲಿ ಹಲವಾರು ಸಂಘ ಸಂಸ್ಥೆಗಳು ಗೌರವಿಸಿ ಜಿಲ್ಲಾ ರಾಜ್ಯ ರಾಷ್ಟೀಯ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…