Featured

ಯಕ್ಷಗಾನ ಕಲಾರಂಗ ಉಡುಪಿ – 50ನೇ ಮನೆಯ ಉದ್ಘಾಟನಾ ಸಮಾರಂಭ: vishwanews24

ಯಕ್ಷಗಾನ ಕಲಾರಂಗ ಉಡುಪಿ – 50ನೇ ಮನೆಯ ಉದ್ಘಾಟನಾ ಸಮಾರಂಭ: vishwanews24

ಉಡುಪಿ (Vishwanews24): ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾ ಪೋಷಕ್ ವಿದ್ಯಾರ್ಥಿನಿ ಚೈತ್ರ ಇವಳಿಗೆ ಕಾರ್ಕಳ ತಾಲೂಕಿನ ನೂರಾಲ್ ಬೆಟ್ಟಿನಲ್ಲಿ ರಾಜಗೋಪಾಲ ಆಚಾರ್ಯ ಮತ್ತು ಸುಶೀಲಾ ಆಚಾರ್ಯ ಅವರು ತಮ್ಮ ವಿವಾಹದ ಸುವರ್ಣ ವರ್ಷಾಚರಣೆ ಸವಿನೆನಪಿನಲ್ಲಿ ನಿರ್ಮಿಸಿ ಕೊಡುತ್ತಿರುವ ನೂತನ ಮನೆ ” ಶ್ರೀನಿಲಯ” ದ ಹಸ್ತಾಂತರ ಮತ್ತು ಉದ್ಘಾಟನ ಕಾರ್ಯಕ್ರಮ ಫೆಬ್ರವರಿ 14ರಂದು ಬುಧವಾರ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಎಂ ಗಂಗಾಧರಾವ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಯಕ್ಷಗಾನ ಕಲರಂಗವು 2012ರಿಂದ 2024ರ ವರೆಗೆ ವಿದ್ಯಾ ಪೋಷಕ ವಿದ್ಯಾರ್ಥಿಗಳಿಗೆ ಯಕ್ಷಗಾನ ದಳ ರಂಗದ ಕಲಾವಿದರಿಗೆ ಸುಮಾರು 50 ಮನೆಗಳನ್ನು ನಿರ್ಮಿಸಿಕೊಟ್ಟಿದೆ ಇದುವರೆಗೆ ಎಲ್ಲವೂ ದೇವರ ಇಚ್ಚೆಯಂತೆ ನಡೆದುಕೊಂಡು ಬರುತ್ತಿದೆ ಮತ್ತು ಯಾವುದೇ ಜಾತಿ ಮತ ಭೇದವಿಲ್ಲದ ಸೂರು ನಿರ್ಮಾಣ ಕಾರ್ಯ ದಾನಿಗಳ ನೆರವಿನಿಂದ ನಡೆಯುತ್ತಿದೆ.

ಉಡುಪಿಯ ಪೇಜಾವರ,ಪಲಿಮಾರು,ಸೋದೆ ಮಠಾಧೀಶರ ಕೊಡುಗೆಯು ಇದರಲ್ಲಿ ಅಡಕವಾಗಿದೆ ಮತ್ತು ಮುಂದಿನ ದಿನಗಳಲ್ಲಿ ಇಂತಹ ಸೇವೆ ನಡೆಸಲು ಯೋಗ್ಯವಂತರಿಗೆ ನೀಡಲು ನಮ್ಮ ಸಂಸ್ಥೆ ಬದ್ದವಾಗಿದೆಂದು ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್.ಪಿ‌ಭಟ್,ನಾರಾಯಣ ಹೆಗ್ಡೆ, ಸದಾಶಿವ ರಾವ್, ವಿ.ಜಿ ಶೆಟ್ಟಿ ಉಪಸ್ಥಿತರಿದ್ದರು.

ವರದಿ: ವಿಶ್ವನ್ಯೂಸ್24 , ಉಡುಪಿ

Vishwa News 24

Recent Posts

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…

4 minutes ago

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…

24 minutes ago

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…

37 minutes ago

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

50 minutes ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

58 minutes ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

1 hour ago