ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು (58)ಮೃತ ಕಲಾವಿದ.
ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು(Guruvappa Bayaru) ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ʼತ್ರಿಜನ್ಮ ಮೋಕ್ಷʼ ಯಕ್ಷಗಾನ ಪ್ರದರ್ಶನದಲ್ಲಿ ಶಿಶುಪಾಲನ ಪಾತ್ರ ನಿರ್ವಹಣೆ ಮಾಡುತ್ತಿದ್ದ ಗುರುವಪ್ಪ ಬಾಯಾರು ರಂಗದಲ್ಲೇ ಮೋಕ್ಷ ಪಡೆದಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…